ಮೈಸೂರು : ಪಟ್ಟಣದ ಮರಿಮಲ್ಲಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಬಿಎಸ್ ಪರ್ವತರಾಜು ಅವರು ಇಂದು ನಿಧನರಾಗಿದ್ದಾರೆ.
67 ವರ್ಷದ ಪರ್ವತರಾಜು ಅವರು ಮರಿಮಲ್ಲಪ್ಪ ಕಾಲೇಜಿನಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಮೃತರಿಗೆ ಪತ್ನಿ ಸುಮನ, ಪುತ್ರ ಪ್ರತ್ಯೂಷ್, ಸೊಸೆ ಉಜ್ವಲ ಹಾಗೂ ಅಪಾರ ಶಿಷ್ಯವರ್ಗವನ್ನು ಬಂಧು ಬಳಗ ಇದ್ದು ಇವರನ್ನು ಅಗಲಿದ್ದಾರೆ.
ಪುತ್ರ ಅಮೇರಿಕಾದ ಭಾಸ್ಟನ್ನಲ್ಲಿ ವೃತ್ತಿಯಲ್ಲಿ ಇದ್ದು ಅವರು ಮಂಗಳವಾರ ಬೆಳಿಗ್ಗೆ ಆಗಮಿಸಲಿದ್ದಾರೆ. ಆದಕಾರಣ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 6 -9 -22ರ ಮಂಗಳವಾರ ಅಂತ್ಯಕ್ರಿಯೆಯನ್ನು ನಡೆಸಲಾಗುವುದು. ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದ 10 ಗಂಟೆವರೆಗೆ ಅವರ ಸ್ವಗೃಹದಲ್ಲಿ ಇರಿಸಲಾಗುವುದು. ಅವರ ಮನೆ ನಂಬರ್ 28/A A&B ಬ್ಲಾಕ್ ರಾಮಕೃಷ್ಣನಗರ ಮೈಸೂರು. ಇಲ್ಲಿ ಇರಿಸಲಾಗುತ್ತದೆ. ನಂತರ ವಿದ್ಯಾರಣ್ಯಪುರಂ ವೀರಶೈವ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಗುತ್ತದೆ ಎಂದು ಅವರ ಕುಟುಂಬ ತಿಳಿಸಿದೆ.
ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್ಪೋಸ್ಟ್ ಬಳಿ ನಡೆದಿದೆ. ರಶ್ಮಿ…
ರಾಮನಗರ: ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…
ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್ಲೈನ್ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್ನಲ್ಲಿ…
ಇಸ್ರೇಲ್: ಇರಾನ್ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್ ಖಡಕ್ ಎಚ್ಚರಿಕೆ ಕೊಟ್ಟಿದೆ. ಇರಾನ್ನ ಮುಂದಿನ ನಾಯಕನ…
ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.…
ಮೈಸೂರು: 90 ಅಡಿ ಬೋರ್ವೆಲ್ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ. ಮೈಸೂರಿನ ಇಲವಾಲ ಗ್ರಾಮದಲ್ಲಿ…