ಮೈಸೂರು : ಪಟ್ಟಣದ ಮರಿಮಲ್ಲಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಬಿಎಸ್ ಪರ್ವತರಾಜು ಅವರು ಇಂದು ನಿಧನರಾಗಿದ್ದಾರೆ.
67 ವರ್ಷದ ಪರ್ವತರಾಜು ಅವರು ಮರಿಮಲ್ಲಪ್ಪ ಕಾಲೇಜಿನಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಮೃತರಿಗೆ ಪತ್ನಿ ಸುಮನ, ಪುತ್ರ ಪ್ರತ್ಯೂಷ್, ಸೊಸೆ ಉಜ್ವಲ ಹಾಗೂ ಅಪಾರ ಶಿಷ್ಯವರ್ಗವನ್ನು ಬಂಧು ಬಳಗ ಇದ್ದು ಇವರನ್ನು ಅಗಲಿದ್ದಾರೆ.
ಪುತ್ರ ಅಮೇರಿಕಾದ ಭಾಸ್ಟನ್ನಲ್ಲಿ ವೃತ್ತಿಯಲ್ಲಿ ಇದ್ದು ಅವರು ಮಂಗಳವಾರ ಬೆಳಿಗ್ಗೆ ಆಗಮಿಸಲಿದ್ದಾರೆ. ಆದಕಾರಣ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 6 -9 -22ರ ಮಂಗಳವಾರ ಅಂತ್ಯಕ್ರಿಯೆಯನ್ನು ನಡೆಸಲಾಗುವುದು. ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದ 10 ಗಂಟೆವರೆಗೆ ಅವರ ಸ್ವಗೃಹದಲ್ಲಿ ಇರಿಸಲಾಗುವುದು. ಅವರ ಮನೆ ನಂಬರ್ 28/A A&B ಬ್ಲಾಕ್ ರಾಮಕೃಷ್ಣನಗರ ಮೈಸೂರು. ಇಲ್ಲಿ ಇರಿಸಲಾಗುತ್ತದೆ. ನಂತರ ವಿದ್ಯಾರಣ್ಯಪುರಂ ವೀರಶೈವ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಗುತ್ತದೆ ಎಂದು ಅವರ ಕುಟುಂಬ ತಿಳಿಸಿದೆ.
ಬೆಂಗಳೂರು: ಡಾ.ರಾಜ್ಕುಮಾರ್ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್ ಅಹಿಂಸಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇತ್ತೀಚೆಗಷ್ಟೇ…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ತಮ್ಮ ಗೆಲುವಿನ…
ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು