ಜಿಲ್ಲೆಗಳು

ಮರಿಮಲ್ಲಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪರ್ವತರಾಜು ನಿಧನ

ಮೈಸೂರು : ಪಟ್ಟಣದ ಮರಿಮಲ್ಲಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಬಿಎಸ್ ಪರ್ವತರಾಜು ಅವರು ಇಂದು ನಿಧನರಾಗಿದ್ದಾರೆ.

67 ವರ್ಷದ ಪರ್ವತರಾಜು ಅವರು ಮರಿಮಲ್ಲಪ್ಪ ಕಾಲೇಜಿನಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಮೃತರಿಗೆ ಪತ್ನಿ ಸುಮನ, ಪುತ್ರ ಪ್ರತ್ಯೂಷ್, ಸೊಸೆ ಉಜ್ವಲ ಹಾಗೂ ಅಪಾರ ಶಿಷ್ಯವರ್ಗವನ್ನು ಬಂಧು ಬಳಗ ಇದ್ದು ಇವರನ್ನು ಅಗಲಿದ್ದಾರೆ.

ಪುತ್ರ ಅಮೇರಿಕಾದ ಭಾಸ್ಟನ್ನಲ್ಲಿ ವೃತ್ತಿಯಲ್ಲಿ ಇದ್ದು ಅವರು ಮಂಗಳವಾರ ಬೆಳಿಗ್ಗೆ ಆಗಮಿಸಲಿದ್ದಾರೆ. ಆದಕಾರಣ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 6 -9 -22ರ ಮಂಗಳವಾರ ಅಂತ್ಯಕ್ರಿಯೆಯನ್ನು ನಡೆಸಲಾಗುವುದು. ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದ 10 ಗಂಟೆವರೆಗೆ ಅವರ ಸ್ವಗೃಹದಲ್ಲಿ ಇರಿಸಲಾಗುವುದು. ಅವರ ಮನೆ ನಂಬರ್ 28/A A&B ಬ್ಲಾಕ್ ರಾಮಕೃಷ್ಣನಗರ ಮೈಸೂರು. ಇಲ್ಲಿ ಇರಿಸಲಾಗುತ್ತದೆ. ನಂತರ ವಿದ್ಯಾರಣ್ಯಪುರಂ ವೀರಶೈವ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಗುತ್ತದೆ ಎಂದು ಅವರ ಕುಟುಂಬ ತಿಳಿಸಿದೆ.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

13 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

13 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

13 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

13 hours ago