ಮೈಸೂರು : (ಕರ್ನಾಟಕ ವಾರ್ತೆ) ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಜನಾಂಗದ ಫಲಾಪೇಕ್ಷಿಗಳಿಗೆ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಐ.ಎಸ್.ಬಿ ಯೋಜನೆ (ಇ.ಎ ಮತ್ತು ಇತರೆ ದ್ವಿಚಕ್ರ ವಾಹನ ಖರೀದಿ/ತ್ರಿಚಕ್ರ ಸರಕು ಸಾಗಾಣಿಕೆ ವಾಹನ ಖರೀದಿ, ಚಟುವಟಿಕೆಗಳಿಗೆ ಬ್ಯಾಂಕುಗಳ ಸಹಯೋಗದೊಂದಿಗೆ) ಹಾಗೂ ಎಂ.ಸಿ.ಎಫ್ ಪ್ರೇರಣಾ ಯೋಜನೆಗಳಡಿ (ಮಹಿಳಾ ಸ್ವ-ಸಹಾಯ ಸಂಘಗಳಿಗೆ ೨೦೨೨-೨೩ನೇ ಸಾಲಿನ ಗುರಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಿದ ಫಲಾಪೇಕ್ಷಿಗಳ ಅರ್ಜಿಗಳನ್ನು ಶಾಸಕರ ಅಧ್ಯಕ್ಷತೆಯಲ್ಲಿರುವ ಆಯ್ಕೆ ಸಮಿತಿಯ ಮೂಲಕ ಗುರಿಗನುಗುಣವಾಗಿ ಫಲಾಪೇಕ್ಷಿಗಳನ್ನುಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸರಸ್ವತಿಪುರಂ ನಲ್ಲಿರುವ ಜಿಲ್ಲಾ ವ್ಯವಸ್ಥಾಪಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…