ಜಿಲ್ಲೆಗಳು

ಆರೋಗ್ಯ ಕ್ಷೇತ್ರದಲ್ಲಿ ನಾವು ಮುಂದಡಿ ಹೆಜ್ಜೆ ಇಟ್ಟಿದ್ದೇವೆ : ಸಚಿವ ಡಾ.ಕೆ.ಸುಧಾಕರ್

ಮೈಸೂರು : ನಗರದ ಜೆ.ಕೆ.ಮೈದಾನದ ಆಲ್ಯುಮಿನಿ‌ ಅಸೋಸಿಯೇಷನ್ ಸಭಾಂಗಣದಲ್ಲಿ ಇಂದು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ವಿವಿಧ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಆರೋಗ್ಯ ಕ್ಷೇತ್ರಕ್ಕೆ ಐತಿಹಾಸಿಕ ಕ್ಷಣ. ಮೈಸೂರು ವೈದ್ಯಕೀಯ ಕಾಲೇಜು ಮೊದಲನೆಯದು. ನೂರು ಕೋಟಿ ಗೂ.ಹೆಚ್ಚು ಮೊತ್ತದಲ್ಲಿ ಕಟ್ಟಡಗಳ ಉದ್ಘಾಟನೆ ಮಾಡಲಾಗುವುದು ಎಂದರು.

ಮುಂದುವರಿದು, ಟೆಲಿ ಐಸಿಯು ಸಂಪರ್ಕ ಜಾಲದೊಂದಿಗೆ ತ್ವರಿತ ಸೇವೆ. ಗ್ರಂಥಾಲಯ, ಬೋಧನಾ ಕೊಠಡಿ,ವಸತಿ ನಿಲಯಗಳು ಸಿದ್ದವಾಗಿದ್ದು, ಹಬ್ ಅಂಡ್ ಸ್ಫೋಕನ್ ಮಾಡೆಲ್ ನಲ್ಲಿ ದೂರದ ಬೀದರ್, ರಾಯಚೂರು ಜಿಲ್ಲೆಯ ಜನರಿಗೂ ಸಿಗಬೇಕು. ಆರೋಗ್ಯ ಕ್ಷೇತ್ರದಲ್ಲಿ ಮುಂದಡಿ ಹೆಜ್ಜೆ ಇಟ್ಟಿದೆ ಎಂದರು.

ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎಸ್.ಎ.ರಾಮದಾಸ್, ನಿಗಮ ಮಂಡಳಿಗಳ‌ ಅಧ್ಯಕ್ಷರಾದ ಎಸಗ.ಮಹದೇವಯ್ಯ, ಎಂ.ಶಿವಕುಮಾರ್, ಮಿರ್ಲೆ ಶ್ರೀನಿವಾಸ್ ಗೌಡ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ,ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ.ಕೆ.ಎಚ್.ಪ್ರಸಾದ್ ಹಾಜರಿದ್ದರು.

andolanait

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

2 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

5 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

6 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

6 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

6 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

6 hours ago