ನಿನ್ನೆ ( ಜನವರಿ 28 ) ಚಾಮರಾಜನಗರದಲ್ಲಿ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಗೀತೋತ್ಸವವನ್ನು ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿತ್ತು. ಈ ಸಂಗೀತ ಸಂಜೆಯಲ್ಲಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ವೇದಿಕೆ ಪ್ರದರ್ಶನ ನೀಡಿದರು.
ತಮ್ಮ ಸಂಯೋಜನೆಯ ಸೂಪರ್ ಹಿಟ್ ಹಾಡು, ದರ್ಶನ್ ನಟನೆಯ ʼರಾಮ ನಾಮ ಹಾಡಿರೋ ರಾಮ ಬರುವನುʼ ಅನ್ನು ಅರ್ಜುನ್ ಜನ್ಯ ಹಾಡಲು ಶುರು ಮಾಡಿದರು. ಹೀಗೆ ಹಾಡು ಆರಂಭವಾಗುತ್ತಿದ್ದಂತೆ ಕಾರ್ಯಕ್ರಮದಿಂದ ಪಶುಪಾಲನೆ ಹಾಗೂ ರೇಷ್ಮೆ ಸಚಿವ ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಕಾರ್ಯಕ್ರಮದಿಂದ ಹೊರನಡೆದಿದ್ದಾರೆ. ಸಚಿವರು ಹೀಗೆ ಕಾರ್ಯಕ್ರಮದಿಂದ ಹೊರನಡೆದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ರಾಮನ ಹಾಡು ಹಾಡಿದ್ದಕ್ಕೆ ಹೊರನಡೆದ್ರಾ ಎಂಬ ಪ್ರಶ್ನೆ ಹಾಗೂ ಆಕ್ರೋಶವನ್ನು ನೆಟ್ಟಿಗರು ಹೊರಹಾಕಿದ್ದಾರೆ.
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…