ಕೊಳ್ಳೇಗಾಲ:ಶಾಸಕ ಎನ್.ಮಹೇಶ್ ಅವರು ಶಾಸಕರಾಗಿ ಸ್ವಗ್ರಾಮವನ್ನೇ ಅಭಿವೃದ್ಧಿ ಮಾಡಲು ವಿಫಲರಾಗಿದ್ದಾರೆ ಎಂದು ಶಂಕನಪುರ ಗ್ರಾಮಸ್ಥರು ಗೋ ಬ್ಯಾಕ್ ಘೋಷಣೆ ಕೂಗಿದ ಘಟನೆ ನಡೆದಿದೆ.
ಈ ಸಭೆ ಒಂದು ಪೊಲಿಟಿಕಲ್ ಗಿಮಿಕ್ ಆಗಿದ್ದು, ಕೊನೆ ಸಂದರ್ಭದಲ್ಲಿ ಭೇಟಿ ಕೊಟ್ಟಿದ್ದೀರಿ ೨೦ ವರ್ಷಗಳಿಂದ ಇದನ್ನೇ ಹೇಳುತ್ತಾ ಬಂದಿದ್ದು ನೀವು ಹೇಳಿದ್ದು ಏನು ನಡೆಯುವುದಿಲ್ಲ ಎಂಬುದು ನಿಖರವಾಗಿದೆ. ಆಗಾಗಿ ನೀವು ನಮ್ಮ ಗ್ರಾಮಸ್ಥರನ್ನು ಭೇಟಿ ಮಾಡಲು ಅರ್ಹರಲ್ಲ,ನಮಗೆ ಸಾಂತ್ವನ ಹೇಳಲು ಹಾಗೂ ಸಭೆ ಮಾಡಲು ಅರ್ಹರಲ್ಲ ಎಂದು ಗೋ ಬ್ಯಾಕ್ ಮಹೇಶಣ್ಣ ಎಂಬ ಘೋಷಣೆಯನ್ನು ಕೂಗಿದ್ದಾರೆ.
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…