ಕೊಳ್ಳೇಗಾಲ:ಶಾಸಕ ಎನ್.ಮಹೇಶ್ ಅವರು ಶಾಸಕರಾಗಿ ಸ್ವಗ್ರಾಮವನ್ನೇ ಅಭಿವೃದ್ಧಿ ಮಾಡಲು ವಿಫಲರಾಗಿದ್ದಾರೆ ಎಂದು ಶಂಕನಪುರ ಗ್ರಾಮಸ್ಥರು ಗೋ ಬ್ಯಾಕ್ ಘೋಷಣೆ ಕೂಗಿದ ಘಟನೆ ನಡೆದಿದೆ.
ಈ ಸಭೆ ಒಂದು ಪೊಲಿಟಿಕಲ್ ಗಿಮಿಕ್ ಆಗಿದ್ದು, ಕೊನೆ ಸಂದರ್ಭದಲ್ಲಿ ಭೇಟಿ ಕೊಟ್ಟಿದ್ದೀರಿ ೨೦ ವರ್ಷಗಳಿಂದ ಇದನ್ನೇ ಹೇಳುತ್ತಾ ಬಂದಿದ್ದು ನೀವು ಹೇಳಿದ್ದು ಏನು ನಡೆಯುವುದಿಲ್ಲ ಎಂಬುದು ನಿಖರವಾಗಿದೆ. ಆಗಾಗಿ ನೀವು ನಮ್ಮ ಗ್ರಾಮಸ್ಥರನ್ನು ಭೇಟಿ ಮಾಡಲು ಅರ್ಹರಲ್ಲ,ನಮಗೆ ಸಾಂತ್ವನ ಹೇಳಲು ಹಾಗೂ ಸಭೆ ಮಾಡಲು ಅರ್ಹರಲ್ಲ ಎಂದು ಗೋ ಬ್ಯಾಕ್ ಮಹೇಶಣ್ಣ ಎಂಬ ಘೋಷಣೆಯನ್ನು ಕೂಗಿದ್ದಾರೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…