ಕೊಳ್ಳೇಗಾಲ:ಶಾಸಕ ಎನ್.ಮಹೇಶ್ ಅವರು ಶಾಸಕರಾಗಿ ಸ್ವಗ್ರಾಮವನ್ನೇ ಅಭಿವೃದ್ಧಿ ಮಾಡಲು ವಿಫಲರಾಗಿದ್ದಾರೆ ಎಂದು ಶಂಕನಪುರ ಗ್ರಾಮಸ್ಥರು ಗೋ ಬ್ಯಾಕ್ ಘೋಷಣೆ ಕೂಗಿದ ಘಟನೆ ನಡೆದಿದೆ.
ಈ ಸಭೆ ಒಂದು ಪೊಲಿಟಿಕಲ್ ಗಿಮಿಕ್ ಆಗಿದ್ದು, ಕೊನೆ ಸಂದರ್ಭದಲ್ಲಿ ಭೇಟಿ ಕೊಟ್ಟಿದ್ದೀರಿ ೨೦ ವರ್ಷಗಳಿಂದ ಇದನ್ನೇ ಹೇಳುತ್ತಾ ಬಂದಿದ್ದು ನೀವು ಹೇಳಿದ್ದು ಏನು ನಡೆಯುವುದಿಲ್ಲ ಎಂಬುದು ನಿಖರವಾಗಿದೆ. ಆಗಾಗಿ ನೀವು ನಮ್ಮ ಗ್ರಾಮಸ್ಥರನ್ನು ಭೇಟಿ ಮಾಡಲು ಅರ್ಹರಲ್ಲ,ನಮಗೆ ಸಾಂತ್ವನ ಹೇಳಲು ಹಾಗೂ ಸಭೆ ಮಾಡಲು ಅರ್ಹರಲ್ಲ ಎಂದು ಗೋ ಬ್ಯಾಕ್ ಮಹೇಶಣ್ಣ ಎಂಬ ಘೋಷಣೆಯನ್ನು ಕೂಗಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…