ಕೊಳ್ಳೇಗಾಲ:ಶಾಸಕ ಎನ್.ಮಹೇಶ್ ಅವರು ಶಾಸಕರಾಗಿ ಸ್ವಗ್ರಾಮವನ್ನೇ ಅಭಿವೃದ್ಧಿ ಮಾಡಲು ವಿಫಲರಾಗಿದ್ದಾರೆ ಎಂದು ಶಂಕನಪುರ ಗ್ರಾಮಸ್ಥರು ಗೋ ಬ್ಯಾಕ್ ಘೋಷಣೆ ಕೂಗಿದ ಘಟನೆ ನಡೆದಿದೆ.
ಈ ಸಭೆ ಒಂದು ಪೊಲಿಟಿಕಲ್ ಗಿಮಿಕ್ ಆಗಿದ್ದು, ಕೊನೆ ಸಂದರ್ಭದಲ್ಲಿ ಭೇಟಿ ಕೊಟ್ಟಿದ್ದೀರಿ ೨೦ ವರ್ಷಗಳಿಂದ ಇದನ್ನೇ ಹೇಳುತ್ತಾ ಬಂದಿದ್ದು ನೀವು ಹೇಳಿದ್ದು ಏನು ನಡೆಯುವುದಿಲ್ಲ ಎಂಬುದು ನಿಖರವಾಗಿದೆ. ಆಗಾಗಿ ನೀವು ನಮ್ಮ ಗ್ರಾಮಸ್ಥರನ್ನು ಭೇಟಿ ಮಾಡಲು ಅರ್ಹರಲ್ಲ,ನಮಗೆ ಸಾಂತ್ವನ ಹೇಳಲು ಹಾಗೂ ಸಭೆ ಮಾಡಲು ಅರ್ಹರಲ್ಲ ಎಂದು ಗೋ ಬ್ಯಾಕ್ ಮಹೇಶಣ್ಣ ಎಂಬ ಘೋಷಣೆಯನ್ನು ಕೂಗಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…