ಜಿಲ್ಲೆಗಳು

ಸ್ವಗ್ರಾಮದಿಂದಲೇ ಶಾಸಕ ಎನ್‌. ಮಹೇಶ್‌ ಗೆ ʼಗೋ ಬ್ಯಾಕ್ʼ ಘೋಷಣೆ

ಕೊಳ್ಳೇಗಾಲ:ಶಾಸಕ ಎನ್.ಮಹೇಶ್ ಅವರು ಶಾಸಕರಾಗಿ ಸ್ವಗ್ರಾಮವನ್ನೇ ಅಭಿವೃದ್ಧಿ ಮಾಡಲು ವಿಫಲರಾಗಿದ್ದಾರೆ ಎಂದು ಶಂಕನಪುರ ಗ್ರಾಮಸ್ಥರು ಗೋ ಬ್ಯಾಕ್ ಘೋಷಣೆ ಕೂಗಿದ ಘಟನೆ ನಡೆದಿದೆ.
ತಾಲ್ಲೂಕಿನ ಶಂಕನಪುರ ಗ್ರಾಮಕ್ಕೆ ಭಾನುವಾರ ಬೆಳಿಗ್ಗೆ ಆಗಮಿಸಿದ ಶಾಸಕ ಎನ್.ಮಹೇಶ್ ಅವರು ಗ್ರಾಮಸ್ಥರ ಸಭೆ ಕರೆದು ಚರ್ಚಿಸುವ ಸಂದರ್ಭದಲ್ಲಿ ಗ್ರಾಮದ ಶೇಖರ್ ಬುದ್ದ ಹಾಗೂ ನಿಂಗರಾಜು.ಎಸ್ ಅವರು ಮಾತನಾಡಿ ನೀಡಿರುವ ಮತದಾನದ ಪಾವಿತ್ರ್ಯಕ್ಕೆ ದಕ್ಕೆ ಉಂಟಾಗಿದೆ. ನೀವು ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸಿಕೊಡುವಲ್ಲಿ ವಿಫಲರಾಗಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಭೆ ಒಂದು ಪೊಲಿಟಿಕಲ್ ಗಿಮಿಕ್ ಆಗಿದ್ದು, ಕೊನೆ ಸಂದರ್ಭದಲ್ಲಿ ಭೇಟಿ ಕೊಟ್ಟಿದ್ದೀರಿ ೨೦ ವರ್ಷಗಳಿಂದ ಇದನ್ನೇ ಹೇಳುತ್ತಾ ಬಂದಿದ್ದು ನೀವು ಹೇಳಿದ್ದು ಏನು ನಡೆಯುವುದಿಲ್ಲ ಎಂಬುದು ನಿಖರವಾಗಿದೆ. ಆಗಾಗಿ ನೀವು ನಮ್ಮ ಗ್ರಾಮಸ್ಥರನ್ನು ಭೇಟಿ ಮಾಡಲು ಅರ್ಹರಲ್ಲ,ನಮಗೆ ಸಾಂತ್ವನ ಹೇಳಲು ಹಾಗೂ ಸಭೆ ಮಾಡಲು ಅರ್ಹರಲ್ಲ ಎಂದು ಗೋ ಬ್ಯಾಕ್ ಮಹೇಶಣ್ಣ ಎಂಬ ಘೋಷಣೆಯನ್ನು ಕೂಗಿದ್ದಾರೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

9 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

11 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago