ಜಿಲ್ಲೆಗಳು

ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಲು ಶಾಸಕ ನಿರಂಜನ್ ಆಗ್ರಹ

ಗುಂಡ್ಲುಪೇಟೆ: ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್‌ ಸರ್ಕಾರವನ್ನು ಒತ್ತಾಯಿಸಿದರು.

ವಿಧಾನಸೌಧದಲ್ಲಿ ನಡೆದ ಅಧಿವೇಶನದಲ್ಲಿ ಅರಿಶಿಣ ಬೆಳೆಗಾರರ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿದ ಅವರು, ಅರಿಶಿಣ ಬೆಳೆಯನ್ನು ಚಾಮರಾಜನಗರ ಜಿಲ್ಲಾ ಬೆಳೆಯಾಗಿ ಘೋಷಣೆ ಮಾಡಿದ್ದಾರೆ. ಆದರೆ ಮಾರುಕಟ್ಟೆಗೆ ತಮಿಳುನಾಡಿನ ಈರೋಡ್ ಅನ್ನು ಅವಲಂಬಿಸುವ ಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಸಮಸ್ಯೆಯಾಗಿದೆ ಎಂದರು.
ಅರಿಶಿಣ ಬೆಳೆಯ ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ಒಂದು ಎಕರೆಗೆ ಸುಮಾರು 2 ಲಕ್ಷ ರೂ. ವೆಚ್ಚ ಮಾಡಿ ಬೆಳೆ ಬೆಳೆದರೆ ಕ್ವಿಂಟಾಲ್‌ಗೆ ಐದು ಸಾವಿರ ರೂ. ಬೆಲೆ ಇರುವುದರಿಂದ ಉತ್ಪಾದನೆ ವೆಚ್ಚವೇ ಹೆಚ್ಚಾಗಿ ರೈತನಿಗೆ ಹೊರೆಯಾಗಿದೆ. ಆದ್ದರಿಂದ ಬೆಂಬಲ ಬೆಲೆ ಘೋಷಿಸಬೇಕೆಂದು ಆಗ್ರಹಿಸಿದರು.

andolanait

Recent Posts

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

6 mins ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

1 hour ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

1 hour ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

1 hour ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

1 hour ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

1 hour ago