ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯ ಎ.ಎಚ್ ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ(ನಗರಾಭಿವೃದ್ದಿ ಇಲಾಖೆ) ಸತೀಶ್ ಕಬಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ಕಾಯ್ದೆ ೧೯೮೭ರ ಕಲಂ ೩(೩)(ಡಿ) ಅನ್ವಯ ಕಲಂ ೩(೪)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ರವರನ್ನು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಒಂದು ವರ್ಷಗಳ ಹಿಂದೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ಅವರನ್ನು ನೇಮಿಸಲಾಗುತ್ತದೆ ಎನ್ನುವ ಮಾತು ಕೇಳಿಬಂದಿತ್ತಾದರೂ ಕೊನೆ ಕ್ಷಣದಲ್ಲಿ ತಪ್ಪಿತ್ತು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಕ್ರಿಸ್ತರಾಜ ಶಾಲೆಯ ಶಿಕ್ಷಕ ಮನೋಜ್ ಕುಮಾರ್.ಪಿ. ಅವರು ರಾಷ್ಟ್ರೀಯ…
ಮಂಡ್ಯ: ಜನಗಣತಿ ಕಾರ್ಯವು ರಾಷ್ಟçದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮವಾಗಿದ್ದು, ದೇಶದ ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವ ಜಿಲ್ಲೆಯ ಅಧಿಕಾರಿಗಳು…
ಮಂಡ್ಯ: ಯಾವುದೇ ಅಭಿವೃದ್ಧಿ ಯೋಜನೆಯು ಪರಿಸರವನ್ನು ಬಲಿಗೊಟ್ಟು ರೂಪಿತವಾಗಬಾರದು. ಉದ್ದೇಶಿತ ಮೇಕೆದಾಟು ಯೋಜನೆಯಿಂದ ಕಾವೇರಿ ವನ್ಯಜೀವಿ ವಲಯದ ಸುಮಾರು 4,800…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು. ಅವರ ಅನುಯಾಯಿಗಳಾದ ನಾವು…
ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ…