ಜಿಲ್ಲೆಗಳು

ಮೊಹರಂ ಹಬ್ಬದ ಪ್ರಯುಕ್ತ ಜೀವ ಜಲ ವಿತರಣೆ

ಮೈಸೂರು : ಇದೆ ತಿಂಗಳ ಒಂಬತ್ತನೇ ತಾರೀಖಿನ ಮೊಹರಂ ಹಬ್ಬದ ಪ್ರಯುಕ್ತ “ಹುಸೇನಿ ಯೂತ್ ಕ್ಲಬ್” ನವರು ನಗರದ ವಿವಿಧ ಭಾಗಗಳಿಗೆ ತೆರಳಿ ಜೀವ ಜಲವನ್ನು ವಿತರಿಸಿ, ಮಾನವೀಯತೆಗೆ ಹಾಗೂ ಧರ್ಮದ ಮೌಲ್ಯಗಳನ್ನು ಕಾಪಾಡಲು ಪ್ರವಾದಿ ಹುಸೇನ್ ಇಬ್ನ್ ಅಲಿ ಅವರು ಕರ್ಬಾಲದಲ್ಲಿ ಮಾಡಿದ ತ್ಯಾಗ ಬಲಿದಾನದ ಮಹತ್ವವನ್ನು ಸಾರಿದರು. ಮದ್ಯ ಪ್ರಾಚ್ಯದ  ಕಾರ್ಬಾಲದಲ್ಲಿ  ಹುಸೇನ್ ಇಬ್ನ್ ಅಲಿ ಹಾಗೂ ಅವರ ಸಂಗಡಿಗರಿಗೆ ವಾರನುಗಟ್ಟಲೆ ವಿರೋಧಿಗಳು ಸುತ್ತುವರೆದು ಕುಡಿಯುವ ನೀರನ್ನು ನಿರಾಕರಿಸಿದ್ದನ್ನು ಸ್ಮರಿಸಬಹುದಾಗಿದೆ.

ಮೊಹರಂ ಹಬ್ಬದ ಬಗ್ಗೆ ಹೇಳುವುದಾರೆ ಕರ್ನಾಟಕ ರಾಜ್ಯದ ರಾಯಚೂರ ಜಿಲ್ಲೆಯ ಮುದಗಲ್ಲ ಗ್ರಾಮದಲ್ಲಿ ಮೊಹರಂ ಆಚರಣೆಯಲ್ಲಿ ಮುಸ್ಲಿಮೇತರರೇ ಹೆಚ್ಚಾಗಿ ಭಾಗವಹಿಸುತ್ತಾರೆ. ಹರಕೆ ಹೊತ್ತ ಹಿಂದೂ- ಮುಸ್ಲಿಮರು ಹುಲಿ ವೇಷ, ಅಳ್ಳಳ್ಳಿ ಬಪ್ಪಾ ವೇಷ ಹಾಕಿ ಕುಣಿದು ಕುಪ್ಪಳಿಸುತ್ತಾರೆ. ಕಂದೂರಿ ಮಾಡಿ ಎಡೆ ನೀಡಿ ಮನಸ್ಸಿಗೆ ನೆಮ್ಮದಿ ತಂದುಕೊಳ್ಳುತ್ತಾರೆ. ದೀರ್ಘ ದಂಡ ನಮಸ್ಕಾರ ಹಾಕಿ ಧನ್ಯರಾಗುತ್ತಾರೆ. ಹತ್ತನೆಯ ದಿನ ಹೊರಡುವ ಕಾಸೀಮ ಅಲಂ ಮತ್ತು ಹಸನ ಅಲಂ ಒಂದಕ್ಕೊಂದು ಭೇಟಿಯಾದಾಗ ನೆರೆದ ಜನ ಸಾಮೂಹ ತೇರಿನ ಮೇಲೆ ಹಣ್ಣುಕಾಯಿ ಎಸೆಯುವಂತೆ ಸೂರ ಮಾಡಿ ಭಯ ಭಕ್ತಿಯಿಂದ ಕೈಮುಗಿದು ತೃಪ್ತರಾಗುತ್ತಾರೆ. ಹಿಂದುಗಳ ಜಾತ್ರೆಯ ಸಂಭ್ರಮವನ್ನು ನೆನಪಿಸುವ ಮುದಗಲ್ಲ ಮೊಹರಂ ಪ್ರಚಲಿತವಾಗಿದೆ.

 

andolanait

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

3 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

3 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

3 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

3 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

3 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

3 hours ago