ಜಿಲ್ಲೆಗಳು

ಹಣ, ಮೊಬೈಲ್ ಇದ್ದ ಪರ್ಸ್ ಹಿಂದುರುಗಿಸಿ ಪ್ರಾಮಾಣಿಕತೆ ಮೆರೆದ ಫೈರೋಜ್ ಖಾನ್

ಸುಂಟಿಕೊಪ್ಪ: ಇಲ್ಲಿನ ಕನ್ನಡ ವೃತ್ತದ ಬಳಿ ವ್ಯಕ್ತಿಯೊಬ್ಬರಿಗೆ  ಹಣ ಮತ್ತು ಮೊಬೈಲ್ ಇರುವ ಪರ್ಸ್ ಸಿಕಿದ್ದು, ಪೊಲೀಸ್ ಠಾಣೆಗೆ ನೀಡುವ ಪ್ರಾಮಾಣಿಕತೆ ಮೆರಿದಿದ್ದಾರೆ.
ಗದ್ದೆಹಳ್ಳದ ಗಿರಿಯಪ್ಪ ಮನೆ ನಿವಾಸಿ ಫೈರೋಜ್ ಖಾನ್ ಎಂಬವರು ಪಟ್ಟಣಕ್ಕೆ ಹೋಗುತ್ತಿದ್ದ ವೇಳೆ ಕನ್ನಡ ವೃತ್ತದ ಬಳಿ ಪರ್ಸ್ ಸಿಕ್ಕಿದ್ದು, ಇದನ್ನು ಪೊಲೀಸ್ ಠಾಣೆಗೆ ನೀಡಿದ್ದಾರೆ.
ಪರ್ಸ್‌ಲ್ಲಿದ್ದ ಮೊಬೈಲ್‌ಗೆ ಕರೆ ಬಂದ ಸಂದರ್ಭದಲ್ಲಿ ಪೊಲೀಸರು ಅವರನ್ನು ವಿಚಾರಿಸಿದಾಗ ವಾದಾಪುರ ಸಮೀಪದ ಜಾರ್‌ಕೊಲ್ಲಿ ನಿವಾಸಿ ಸಿಂಧು ಪ್ರಸನ್ನ ಎಂಬುವರಿಗೆ ಸೇರಿದ್ದಾಗಿ ಗೊತ್ತಾಗಿದೆ. ತಕ್ಷಣ ಅವರನ್ನು ಠಾಣೆಗೆ ಕರೆಯಿಸಿ ವಿಚಾರಿಸಿದಾಗ ಕೇರಳದ ಎರ್ನಾಕುಲಂಗೆ ಹೋಗುತ್ತಿದ್ದ ವೇಳೆ ಪರ್ಸ್ ಕಳೆದು ಹೋಗಿದೆ ಎಂದು ತಿಳಿಸಿದ್ದಾರೆ.
ನಂತರ ಠಾಣೆಯಿಂದ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಠಾಣಾಧಿಕಾರಿ ಮಂಜು, ಎಎಸ್‌ಐ ಜಯಕುಮಾರ್‌  ಹಾಜರಿದ್ದರು.

andolanait

Recent Posts

ರಾಜ್ಯ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಶಾಕ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ರಾಜ್ಯ ಬಜೆಟ್‌ನ್ನು ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸಿಎಂ…

15 mins ago

ರಾಜ್ಯ ಬಜೆಟ್‌: 16 ವರ್ಷದ ಒಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ ಅನ್ನು ಮಂಡಿಸಿದರು. ವಿಧಾನಸೌಧದಲ್ಲಿ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು,…

28 mins ago

ರಾಜ್ಯ ಬಜೆಟ್‌: ಮೈಸೂರಿನ ಜಯದೇವಾ ಆಸ್ಪತ್ರೆ 400 ಬೆಡ್‌ಗಳಿಗೆ ವಿಸ್ತರಣೆ

ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೆಸರು ಬದಲಾವಣೆ ಮಾಡಲಾಗಿದ್ದು, ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಹೆಸರು ಬದಲಾವಣೆ…

36 mins ago

ರಾಜ್ಯ ಬಜೆಟ್: ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ಅನುದಾನ ಘೋಷಣೆ

ಬೆಂಗಳೂರು: ಇಂದು ಮಂಡನೆ ಆದ ರಾಜ್ಯ ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ರಾಜ್ಯ…

44 mins ago

ರಾಜ್ಯ ಬಜೆಟ್‌: ಗ್ಯಾರಂಟಿ ಯೋಜನೆಗೆ ಬಂಪರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್‌ ಮಂಡಿಸಿದ್ದಾರೆ. ವಿಧಾನಸೌಧದಲ್ಲಿ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, 83…

54 mins ago

ರಾಜ್ಯ ಬಜೆಟ್‌: ಈ ವರ್ಷ 56,432 ಖಾಲಿ ಹುದ್ದೆಗಳ ಭರ್ತಿ

ಬೆಂಗಳೂರು: ರಾಜ್ಯ ಸರ್ಕಾರ ಈ ವರ್ಷ ಪ್ರಮುಖ ಇಲಾಖೆಗಳ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.…

1 hour ago