ಸುಂಟಿಕೊಪ್ಪ: ಇಲ್ಲಿನ ಕನ್ನಡ ವೃತ್ತದ ಬಳಿ ವ್ಯಕ್ತಿಯೊಬ್ಬರಿಗೆ ಹಣ ಮತ್ತು ಮೊಬೈಲ್ ಇರುವ ಪರ್ಸ್ ಸಿಕಿದ್ದು, ಪೊಲೀಸ್ ಠಾಣೆಗೆ ನೀಡುವ ಪ್ರಾಮಾಣಿಕತೆ ಮೆರಿದಿದ್ದಾರೆ.
ಗದ್ದೆಹಳ್ಳದ ಗಿರಿಯಪ್ಪ ಮನೆ ನಿವಾಸಿ ಫೈರೋಜ್ ಖಾನ್ ಎಂಬವರು ಪಟ್ಟಣಕ್ಕೆ ಹೋಗುತ್ತಿದ್ದ ವೇಳೆ ಕನ್ನಡ ವೃತ್ತದ ಬಳಿ ಪರ್ಸ್ ಸಿಕ್ಕಿದ್ದು, ಇದನ್ನು ಪೊಲೀಸ್ ಠಾಣೆಗೆ ನೀಡಿದ್ದಾರೆ.
ಪರ್ಸ್ಲ್ಲಿದ್ದ ಮೊಬೈಲ್ಗೆ ಕರೆ ಬಂದ ಸಂದರ್ಭದಲ್ಲಿ ಪೊಲೀಸರು ಅವರನ್ನು ವಿಚಾರಿಸಿದಾಗ ವಾದಾಪುರ ಸಮೀಪದ ಜಾರ್ಕೊಲ್ಲಿ ನಿವಾಸಿ ಸಿಂಧು ಪ್ರಸನ್ನ ಎಂಬುವರಿಗೆ ಸೇರಿದ್ದಾಗಿ ಗೊತ್ತಾಗಿದೆ. ತಕ್ಷಣ ಅವರನ್ನು ಠಾಣೆಗೆ ಕರೆಯಿಸಿ ವಿಚಾರಿಸಿದಾಗ ಕೇರಳದ ಎರ್ನಾಕುಲಂಗೆ ಹೋಗುತ್ತಿದ್ದ ವೇಳೆ ಪರ್ಸ್ ಕಳೆದು ಹೋಗಿದೆ ಎಂದು ತಿಳಿಸಿದ್ದಾರೆ.
ನಂತರ ಠಾಣೆಯಿಂದ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಠಾಣಾಧಿಕಾರಿ ಮಂಜು, ಎಎಸ್ಐ ಜಯಕುಮಾರ್ ಹಾಜರಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…