ಸುಂಟಿಕೊಪ್ಪ: ಇಲ್ಲಿನ ಕನ್ನಡ ವೃತ್ತದ ಬಳಿ ವ್ಯಕ್ತಿಯೊಬ್ಬರಿಗೆ ಹಣ ಮತ್ತು ಮೊಬೈಲ್ ಇರುವ ಪರ್ಸ್ ಸಿಕಿದ್ದು, ಪೊಲೀಸ್ ಠಾಣೆಗೆ ನೀಡುವ ಪ್ರಾಮಾಣಿಕತೆ ಮೆರಿದಿದ್ದಾರೆ.
ಗದ್ದೆಹಳ್ಳದ ಗಿರಿಯಪ್ಪ ಮನೆ ನಿವಾಸಿ ಫೈರೋಜ್ ಖಾನ್ ಎಂಬವರು ಪಟ್ಟಣಕ್ಕೆ ಹೋಗುತ್ತಿದ್ದ ವೇಳೆ ಕನ್ನಡ ವೃತ್ತದ ಬಳಿ ಪರ್ಸ್ ಸಿಕ್ಕಿದ್ದು, ಇದನ್ನು ಪೊಲೀಸ್ ಠಾಣೆಗೆ ನೀಡಿದ್ದಾರೆ.
ಪರ್ಸ್ಲ್ಲಿದ್ದ ಮೊಬೈಲ್ಗೆ ಕರೆ ಬಂದ ಸಂದರ್ಭದಲ್ಲಿ ಪೊಲೀಸರು ಅವರನ್ನು ವಿಚಾರಿಸಿದಾಗ ವಾದಾಪುರ ಸಮೀಪದ ಜಾರ್ಕೊಲ್ಲಿ ನಿವಾಸಿ ಸಿಂಧು ಪ್ರಸನ್ನ ಎಂಬುವರಿಗೆ ಸೇರಿದ್ದಾಗಿ ಗೊತ್ತಾಗಿದೆ. ತಕ್ಷಣ ಅವರನ್ನು ಠಾಣೆಗೆ ಕರೆಯಿಸಿ ವಿಚಾರಿಸಿದಾಗ ಕೇರಳದ ಎರ್ನಾಕುಲಂಗೆ ಹೋಗುತ್ತಿದ್ದ ವೇಳೆ ಪರ್ಸ್ ಕಳೆದು ಹೋಗಿದೆ ಎಂದು ತಿಳಿಸಿದ್ದಾರೆ.
ನಂತರ ಠಾಣೆಯಿಂದ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಠಾಣಾಧಿಕಾರಿ ಮಂಜು, ಎಎಸ್ಐ ಜಯಕುಮಾರ್ ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…