ಮೈಸೂರು: ಕನಕಗಿರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ರವರು ದಕ್ಷಿಣ ವಲಯ ವ್ಯಾಪ್ತಿಯ S.S.L.C ಮಕ್ಕಳಿಗೆ ನಡೆಸಲಾಗುತ್ತಿರುವ “ಪ್ರೇರಣಾ” ಪರೀಕ್ಷೆಯನ್ನು ಉದ್ಘಾಟಿಸಿದರು..ಈ ಸಂದರ್ಭದಲ್ಲಿ ಹಾಜರಿದ್ದ ಪೋಷಕರೊಡನೆ ಸಂವಾದ ನಡೆಸಿ 2023 ನೇ ಏಪ್ರಿಲ್ ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯಲ್ಲಿ ಶೇ 100/% ಫಲಿತಾಂಶ ಪಡೆಯುವ ಬಗ್ಗೆ ಮಾರ್ಗದರ್ಶನ ನೀಡಿದರು.ಈ ಸಂದರ್ಭದಲ್ಲಿ ಎಲ್ಲಾ ಪೋಷಕರು ಮತ್ತುವಿದ್ಯಾರ್ಥಿಗಳಿಂದ ಶೇ 100% ಅಂಕಗಳನ್ನು ಗಳಿಸುವ ಬಗ್ಗೆ ಪ್ರಮಾಣ ಮಾಡಿಸಲಾಯಿತು.ಜಿಲ್ಲಾ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ರಾಮಾರಾಧ್ಯ, ಬಿ.ಆರ್.ಸಿ.ಶ್ರೀಕಂಠ ಸ್ವಾಮಿ, ಶಿಕ್ಷಕರ ಸಂಘದ ಜಿಲ್ಲಾದ್ಯಕ್ಷ ಸೋಮೇಗೌಡ, ಬಿ.ಆರ್.ಪಿ ಶ್ರೀಕಂಠ ಶಾಸ್ತ್ರಿ, ಶಾಲಾ ಮುಖ್ಯ ಶಿಕ್ಷಕಿಕೆ.ಆರ್.ಉಷಾ ಹಾಗೂ ಎಲ್ಲಾ ಅನುಪಾಲನಾಧಿಕಾರಿಗಳು ಹಾಜರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…