ಜಿಲ್ಲೆಗಳು

ದಕ್ಷಿಣ ವಲಯ ವ್ಯಾಪ್ತಿಯಲ್ಲಿ “ಪ್ರೇರಣಾ” ಪರೀಕ್ಷೆ

ಮೈಸೂರು: ಕನಕಗಿರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ರವರು ದಕ್ಷಿಣ ವಲಯ ವ್ಯಾಪ್ತಿಯ S.S.L.C ಮಕ್ಕಳಿಗೆ ನಡೆಸಲಾಗುತ್ತಿರುವ “ಪ್ರೇರಣಾ” ಪರೀಕ್ಷೆಯನ್ನು ಉದ್ಘಾಟಿಸಿದರು..ಈ ಸಂದರ್ಭದಲ್ಲಿ ಹಾಜರಿದ್ದ ಪೋಷಕರೊಡನೆ ಸಂವಾದ ನಡೆಸಿ 2023 ನೇ ಏಪ್ರಿಲ್ ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯಲ್ಲಿ ಶೇ 100/% ಫಲಿತಾಂಶ ಪಡೆಯುವ ಬಗ್ಗೆ ಮಾರ್ಗದರ್ಶನ ನೀಡಿದರು.ಈ ಸಂದರ್ಭದಲ್ಲಿ ಎಲ್ಲಾ ಪೋಷಕರು ಮತ್ತುವಿದ್ಯಾರ್ಥಿಗಳಿಂದ ಶೇ 100% ಅಂಕಗಳನ್ನು ಗಳಿಸುವ ಬಗ್ಗೆ ಪ್ರಮಾಣ ಮಾಡಿಸಲಾಯಿತು.ಜಿಲ್ಲಾ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ರಾಮಾರಾಧ್ಯ, ಬಿ.ಆರ್.ಸಿ.ಶ್ರೀಕಂಠ ಸ್ವಾಮಿ, ಶಿಕ್ಷಕರ ಸಂಘದ ಜಿಲ್ಲಾದ್ಯಕ್ಷ ಸೋಮೇಗೌಡ, ಬಿ.ಆರ್.ಪಿ ಶ್ರೀಕಂಠ ಶಾಸ್ತ್ರಿ, ಶಾಲಾ ಮುಖ್ಯ ಶಿಕ್ಷಕಿಕೆ.ಆರ್.ಉಷಾ ಹಾಗೂ ಎಲ್ಲಾ ಅನುಪಾಲನಾಧಿಕಾರಿಗಳು ಹಾಜರಿದ್ದರು.

andolanait

Recent Posts

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

7 mins ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

22 mins ago

400ಕೋಟಿ ಲೂಟಿ ಪ್ರಕರಣ : ಆರೋಪವೇ ನಕಲಿ ಎಂದ ಎಸ್‌ಐಟಿ ವರದಿ

ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…

1 hour ago

ಕೋಲಾರದಲ್ಲಿ ದೇಶದ ಮೊದಲ ಹೆಲಿಕಾಪ್ಟರ್‌ ತಯಾರಕ ಘಟಕ : ನಾಳೆ ಮೋದಿ-ಮ್ಯಾಕ್ರಾಂ ಚಾಲನೆ

ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…

1 hour ago

ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅವಶ್ಯ : ರೇಡಿಯೋ ಕಿಶಾನ್‌ ಕಾರ್ಯಕ್ರಮದಲ್ಲಿ ಹರಿಣಿಕುಮಾರ್‌

ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…

2 hours ago

ಹಂಪಿ | ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಮೂವರಿಗೆ ಮರಣದಂಡನೆ

ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…

3 hours ago