ಮೈಸೂರು: ಕನಕಗಿರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ರವರು ದಕ್ಷಿಣ ವಲಯ ವ್ಯಾಪ್ತಿಯ S.S.L.C ಮಕ್ಕಳಿಗೆ ನಡೆಸಲಾಗುತ್ತಿರುವ “ಪ್ರೇರಣಾ” ಪರೀಕ್ಷೆಯನ್ನು ಉದ್ಘಾಟಿಸಿದರು..ಈ ಸಂದರ್ಭದಲ್ಲಿ ಹಾಜರಿದ್ದ ಪೋಷಕರೊಡನೆ ಸಂವಾದ ನಡೆಸಿ 2023 ನೇ ಏಪ್ರಿಲ್ ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯಲ್ಲಿ ಶೇ 100/% ಫಲಿತಾಂಶ ಪಡೆಯುವ ಬಗ್ಗೆ ಮಾರ್ಗದರ್ಶನ ನೀಡಿದರು.ಈ ಸಂದರ್ಭದಲ್ಲಿ ಎಲ್ಲಾ ಪೋಷಕರು ಮತ್ತುವಿದ್ಯಾರ್ಥಿಗಳಿಂದ ಶೇ 100% ಅಂಕಗಳನ್ನು ಗಳಿಸುವ ಬಗ್ಗೆ ಪ್ರಮಾಣ ಮಾಡಿಸಲಾಯಿತು.ಜಿಲ್ಲಾ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ರಾಮಾರಾಧ್ಯ, ಬಿ.ಆರ್.ಸಿ.ಶ್ರೀಕಂಠ ಸ್ವಾಮಿ, ಶಿಕ್ಷಕರ ಸಂಘದ ಜಿಲ್ಲಾದ್ಯಕ್ಷ ಸೋಮೇಗೌಡ, ಬಿ.ಆರ್.ಪಿ ಶ್ರೀಕಂಠ ಶಾಸ್ತ್ರಿ, ಶಾಲಾ ಮುಖ್ಯ ಶಿಕ್ಷಕಿಕೆ.ಆರ್.ಉಷಾ ಹಾಗೂ ಎಲ್ಲಾ ಅನುಪಾಲನಾಧಿಕಾರಿಗಳು ಹಾಜರಿದ್ದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…