ಮೈಸೂರು: ದಟ್ಟಗಳ್ಳಿಯ ಗುರು ರಾಘವೇಂದ್ರ ಆರಾಧನಾ ಸಮಿತಿಯು ಗುರು ರಾಘವೇಂದ್ರ ರಾಯರ 351ನೇ ಆರಾಧನಾ ಮಹೋತ್ಸವ ಅಂಗವಾಗಿ ಏರ್ಪಡಿಸಿರುವ ಸಂಗೀತ ಕಾರ್ಯಕ್ರಮದಲ್ಲಿ ನಾಳೆ (ಆ.13ರಂದು) ಸಂಜೆ 6.30ಕ್ಕೆಡಾ.ಮುದ್ದುಮೋಹನ ಅವರಿಂದ ಶಾಸ್ತ್ರೀಯ ಸಂಗೀತ, ದಾಸವಾಣಿ ಆಯೋಜಿಸಲಾಗಿದೆ.
ದಟ್ಟಗಳ್ಳಿ 3ನೇ ಹಂತದ ಸೋಮನಾಥನಗರದ 3ನೇ ಬ್ಲಾಕ್ ನ ಸಾರ್ವಭೌಮ, 29 ಇಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಮುದ್ದುಮೋಹನ ಅವರು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಗಾಯಕರು. ಅವರಿಗೆ ಹಾರ್ಮೋನಿಯಂನಲ್ಲಿ ಪಂ.ವೀರಭದ್ರಯ್ಯ ಹಿರೇಮಠ, ತಬಲಾದಲ್ಲಿ ಗೋಪಾಲ ಕೃಷ್ಣ ಹೆಗಡೆ ಹಾಗೂ ತಾಳದಲ್ಲಿ ಪಡಿಯಾರ್ ಸಾಥ್ ನೀಡಲಿದ್ದಾರೆ.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…