ಜಿಲ್ಲೆಗಳು

ಮುಡ್ನಾಕೂಡು ಪ್ರಕಾಶ್ ಹೇಳಿಕೆಗೆ ಕುಲಗಾಣ ಮಹೇಶ್‌ ಟಾಂಗ್‌

ಗುಂಡ್ಲುಪೇಟೆ: ಕಾಂಗ್ರೆಸ್‌ ಪಕ್ಷದ ಮುಖಂಡ ಗಣೇಶ್‌ ಪ್ರಸಾದ್‌ ಅವರ ಬಗ್ಗೆ ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮುಡ್ನಾಕೂಡು ಪ್ರಕಾಶ್ ಅವರು ಜನವಿರೋಧಿ ಎಂದು ಹೇಳಿಕೆಗಳನ್ನು ಪತ್ರಿಕೆಗಳಲ್ಲಿ ನೀಡಿದ್ದರು. ಈ ವಿಚಾರವಾಗಿ ಇಂದು ಚಾಮರಾಜನಗರ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಕುಲಗಾಣ ಮಹೇಶ್ ರವರು ಗುಂಡ್ಲುಪೇಟೆ ಕ್ಷೇತ್ರದ ಶಾಸಕ ನಿರಂಜನ್ ಕುಮಾರ್ ರವರ ಜನವಿರೋಧಿ ಶಾಸಕರು ಎಂದು ಕ್ಷೇತ್ರದ ಜನತೆ ಗೂತ್ತಿದೆ. ನೆನ್ನೆಯಷ್ಟೇ ಗಣೇಶ್ ಪ್ರಸಾದ್ ರವರ ವಿರುದ್ಧ ಪತ್ರಿಕೆ ಹೇಳಿಕೆ ನೀಡಿರುವ ಮುಡ್ನಾಕೂಡು ಪ್ರಕಾಶ್ ರವರೇ ಶಾಸಕರಾದ ನಿರಂಜನ್ ಕುಮಾರ್ ರವರು ಸಂಸದ ವಿ.ಶ್ರೀನಿವಾಸ ಪ್ರಸಾದ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಮೂರು ನಾಲ್ಕು ವರ್ಷಗಳಿಂದ ಆಚರಿಸಿದ್ದಾರೆಯೇ ? ದಲಿತರಿಗೆ ಬಿಜೆಪಿಯ ಕೂಡುಗೆ ಎನು ? ಜನಪರವಾದ ಯಾವ ಅಭಿವೃದ್ಧಿ ಕೆಲಸಗಳನ್ನು ಮಾಡದೆ ಕೈಕಟ್ಟಿ ಕುಳಿತಿರುವ ಶಾಸಕರ ಬಗ್ಗೆ ನೀವೇಕೆ ದ್ವನಿ ಎತ್ತುತ್ತಿಲ್ಲಾ.

ಯಾವ ಅಧಿಕಾರವೂ ಇಲ್ಲದೆ ಜನಪರವಾಗಿ ಜನಸೇವೆ ಮಾಡುತ್ತಿರುವ ಯುವ ಮುಖಂಡರಾದ ಗಣೇಶ್ ಪ್ರಸಾದ್ ರವರ ಬಗ್ಗೆ ಮಾತನಾಡುವ ನೈತಿಕತೆ ನಿಮಗೆ ಇದೀಯಾ ? 

ಎಂದು ಪ್ರಶ್ನಿಸುವ ಮೂಲಕ ಪ್ರಕಾಶ್‌ ಅವರ ಹೇಳಿಕೆಗೆ ಟಾಂಗ್‌ ನೀಡಿದ್ದಾರೆ.

 

andolanait

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

1 hour ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

1 hour ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

1 hour ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

1 hour ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

1 hour ago