ಜಿಲ್ಲೆಗಳು

ಮುಡ್ನಾಕೂಡು ಪ್ರಕಾಶ್ ಹೇಳಿಕೆಗೆ ಕುಲಗಾಣ ಮಹೇಶ್‌ ಟಾಂಗ್‌

ಗುಂಡ್ಲುಪೇಟೆ: ಕಾಂಗ್ರೆಸ್‌ ಪಕ್ಷದ ಮುಖಂಡ ಗಣೇಶ್‌ ಪ್ರಸಾದ್‌ ಅವರ ಬಗ್ಗೆ ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮುಡ್ನಾಕೂಡು ಪ್ರಕಾಶ್ ಅವರು ಜನವಿರೋಧಿ ಎಂದು ಹೇಳಿಕೆಗಳನ್ನು ಪತ್ರಿಕೆಗಳಲ್ಲಿ ನೀಡಿದ್ದರು. ಈ ವಿಚಾರವಾಗಿ ಇಂದು ಚಾಮರಾಜನಗರ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಕುಲಗಾಣ ಮಹೇಶ್ ರವರು ಗುಂಡ್ಲುಪೇಟೆ ಕ್ಷೇತ್ರದ ಶಾಸಕ ನಿರಂಜನ್ ಕುಮಾರ್ ರವರ ಜನವಿರೋಧಿ ಶಾಸಕರು ಎಂದು ಕ್ಷೇತ್ರದ ಜನತೆ ಗೂತ್ತಿದೆ. ನೆನ್ನೆಯಷ್ಟೇ ಗಣೇಶ್ ಪ್ರಸಾದ್ ರವರ ವಿರುದ್ಧ ಪತ್ರಿಕೆ ಹೇಳಿಕೆ ನೀಡಿರುವ ಮುಡ್ನಾಕೂಡು ಪ್ರಕಾಶ್ ರವರೇ ಶಾಸಕರಾದ ನಿರಂಜನ್ ಕುಮಾರ್ ರವರು ಸಂಸದ ವಿ.ಶ್ರೀನಿವಾಸ ಪ್ರಸಾದ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಮೂರು ನಾಲ್ಕು ವರ್ಷಗಳಿಂದ ಆಚರಿಸಿದ್ದಾರೆಯೇ ? ದಲಿತರಿಗೆ ಬಿಜೆಪಿಯ ಕೂಡುಗೆ ಎನು ? ಜನಪರವಾದ ಯಾವ ಅಭಿವೃದ್ಧಿ ಕೆಲಸಗಳನ್ನು ಮಾಡದೆ ಕೈಕಟ್ಟಿ ಕುಳಿತಿರುವ ಶಾಸಕರ ಬಗ್ಗೆ ನೀವೇಕೆ ದ್ವನಿ ಎತ್ತುತ್ತಿಲ್ಲಾ.

ಯಾವ ಅಧಿಕಾರವೂ ಇಲ್ಲದೆ ಜನಪರವಾಗಿ ಜನಸೇವೆ ಮಾಡುತ್ತಿರುವ ಯುವ ಮುಖಂಡರಾದ ಗಣೇಶ್ ಪ್ರಸಾದ್ ರವರ ಬಗ್ಗೆ ಮಾತನಾಡುವ ನೈತಿಕತೆ ನಿಮಗೆ ಇದೀಯಾ ? 

ಎಂದು ಪ್ರಶ್ನಿಸುವ ಮೂಲಕ ಪ್ರಕಾಶ್‌ ಅವರ ಹೇಳಿಕೆಗೆ ಟಾಂಗ್‌ ನೀಡಿದ್ದಾರೆ.

 

andolanait

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

4 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

5 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

7 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

7 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

7 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

7 hours ago