ಜಿಲ್ಲೆಗಳು

ಮುಡ್ನಾಕೂಡು ಪ್ರಕಾಶ್ ಹೇಳಿಕೆಗೆ ಕುಲಗಾಣ ಮಹೇಶ್‌ ಟಾಂಗ್‌

ಗುಂಡ್ಲುಪೇಟೆ: ಕಾಂಗ್ರೆಸ್‌ ಪಕ್ಷದ ಮುಖಂಡ ಗಣೇಶ್‌ ಪ್ರಸಾದ್‌ ಅವರ ಬಗ್ಗೆ ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮುಡ್ನಾಕೂಡು ಪ್ರಕಾಶ್ ಅವರು ಜನವಿರೋಧಿ ಎಂದು ಹೇಳಿಕೆಗಳನ್ನು ಪತ್ರಿಕೆಗಳಲ್ಲಿ ನೀಡಿದ್ದರು. ಈ ವಿಚಾರವಾಗಿ ಇಂದು ಚಾಮರಾಜನಗರ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಕುಲಗಾಣ ಮಹೇಶ್ ರವರು ಗುಂಡ್ಲುಪೇಟೆ ಕ್ಷೇತ್ರದ ಶಾಸಕ ನಿರಂಜನ್ ಕುಮಾರ್ ರವರ ಜನವಿರೋಧಿ ಶಾಸಕರು ಎಂದು ಕ್ಷೇತ್ರದ ಜನತೆ ಗೂತ್ತಿದೆ. ನೆನ್ನೆಯಷ್ಟೇ ಗಣೇಶ್ ಪ್ರಸಾದ್ ರವರ ವಿರುದ್ಧ ಪತ್ರಿಕೆ ಹೇಳಿಕೆ ನೀಡಿರುವ ಮುಡ್ನಾಕೂಡು ಪ್ರಕಾಶ್ ರವರೇ ಶಾಸಕರಾದ ನಿರಂಜನ್ ಕುಮಾರ್ ರವರು ಸಂಸದ ವಿ.ಶ್ರೀನಿವಾಸ ಪ್ರಸಾದ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಮೂರು ನಾಲ್ಕು ವರ್ಷಗಳಿಂದ ಆಚರಿಸಿದ್ದಾರೆಯೇ ? ದಲಿತರಿಗೆ ಬಿಜೆಪಿಯ ಕೂಡುಗೆ ಎನು ? ಜನಪರವಾದ ಯಾವ ಅಭಿವೃದ್ಧಿ ಕೆಲಸಗಳನ್ನು ಮಾಡದೆ ಕೈಕಟ್ಟಿ ಕುಳಿತಿರುವ ಶಾಸಕರ ಬಗ್ಗೆ ನೀವೇಕೆ ದ್ವನಿ ಎತ್ತುತ್ತಿಲ್ಲಾ.

ಯಾವ ಅಧಿಕಾರವೂ ಇಲ್ಲದೆ ಜನಪರವಾಗಿ ಜನಸೇವೆ ಮಾಡುತ್ತಿರುವ ಯುವ ಮುಖಂಡರಾದ ಗಣೇಶ್ ಪ್ರಸಾದ್ ರವರ ಬಗ್ಗೆ ಮಾತನಾಡುವ ನೈತಿಕತೆ ನಿಮಗೆ ಇದೀಯಾ ? 

ಎಂದು ಪ್ರಶ್ನಿಸುವ ಮೂಲಕ ಪ್ರಕಾಶ್‌ ಅವರ ಹೇಳಿಕೆಗೆ ಟಾಂಗ್‌ ನೀಡಿದ್ದಾರೆ.

 

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

4 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

4 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

4 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

4 hours ago