ಜಿಲ್ಲೆಗಳು

ಮುರ್ಮುವಿಗೆ ಇಂದು ಆಹ್ವಾನ

ಮೈಸೂರು : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದಸರಾ ಮಹೋತ್ಸವ 2022ರ ಉದ್ಘಾಟನೆಗೆ ಆಹ್ವಾನಿಸಲಿದ್ದಾರೆ.

ಕೇಂದ್ರ ಸಚಿವರಾದ ನಿರ್ಮಲ ಸೀತಾರಾಮನ್, ಪ್ರಹ್ಲಾದ್ ಜೋಶಿ, ರಾಜು ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ ನಾರಾಯಣಸ್ವಾಮಿ, ಭಗವಂತ ಖೂಬಾ ಅವರನ್ನೂ ದಸರಾ ಮಹೋತ್ಸವಕ್ಕೆ ಆಹ್ವಾನಿಸಲಿದ್ದಾರೆ.

ಸೆಪ್ಟೆಂಬರ್ 26ರಂದು ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಬೆಳಿಗ್ಗೆ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ.

andolanait

Recent Posts

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

2 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…

2 hours ago

ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತ ; ಇರಾನ್‌ ಮಹತ್ವದ ಘೋಷಣೆ,

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…

3 hours ago

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

3 hours ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

4 hours ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

4 hours ago