ಮೈಸೂರು : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದಸರಾ ಮಹೋತ್ಸವ 2022ರ ಉದ್ಘಾಟನೆಗೆ ಆಹ್ವಾನಿಸಲಿದ್ದಾರೆ.
ಕೇಂದ್ರ ಸಚಿವರಾದ ನಿರ್ಮಲ ಸೀತಾರಾಮನ್, ಪ್ರಹ್ಲಾದ್ ಜೋಶಿ, ರಾಜು ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ ನಾರಾಯಣಸ್ವಾಮಿ, ಭಗವಂತ ಖೂಬಾ ಅವರನ್ನೂ ದಸರಾ ಮಹೋತ್ಸವಕ್ಕೆ ಆಹ್ವಾನಿಸಲಿದ್ದಾರೆ.
ಸೆಪ್ಟೆಂಬರ್ 26ರಂದು ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಬೆಳಿಗ್ಗೆ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…