ಮೈಸೂರು: ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಗ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಅವರು ಮಾತನಾಡಿದ್ದಾರೆ.
ಇದು ಎರಡು ಜನ ಮಕ್ಕಳದ್ದು ಸಮಸ್ಯೆ ಅಲ್ಲ 12 ವರ್ಷಗಳ ಹಿಂದೆಯೇ ದೊಡ್ಡ ಪತ್ರಕರ್ತರು ಈ ಶರಣರ ಬಗ್ಗೆ ಬರೆಯುತ್ತಾರೆ. ಮಠದಲ್ಲೇ ವಾತಾವರಣದಲ್ಲಿ ಪತ್ರಿಕೆ ನಡೆಸುವಂತಹ ಕರೆದ ಪತ್ರಕರ್ತರ ನಮಗೆ ತಿಳಿಸಿದ್ದಾರೆ. ರಾತ್ರಿಯಲ್ಲಿ ಬೇರೆ ಬೇರೆ ಚಟುವಟಿಕೆಗಳನ್ನು ನಡೆಸುತ್ತಿದ್ದನ್ನು ನೋಡಿದ್ದೇವೆ ಅಂತ ಬರೆದಿದ್ದಾರೆ. ಶರಣರೆ ಮಾನ ನಷ್ಟ ಮೊಕದ್ದಮೆ ಹೂಡುತ್ತಾರೆ. ನ್ಯಾಯಾಧೀಶರು ಕರೆದರೂ ಶರಣರು ಹೋಗುವುದಿಲ್ಲ. ಹೈಕೋರ್ಟಿನಲ್ಲಿ ಕೇಸು ಖುಲಾಸೆ ಆಗುತ್ತದೆ. 12 ವರ್ಷದಿಂದ ಎಷ್ಟು ನಡೆದಿರಬಹುದು, ಅದಕ್ಕಿಂತಲೂ ಎಷ್ಟು ನಡೆದಿರಬಹುದು. ಕಣ್ಣೀರು ಹಾಕಿದವರಿಗೆ ನ್ಯಾಯ ಸಿಗಬೇಕು. ಸಮುದ್ರದ ಮಂಜುಗಡ್ಡೆ ತೇಲುವುದರ ತನಿಖೆ ಆಗಬೇಕು. ಇದು ಜನರ ಕ್ಷಿಪ್ರ ಹೋರಾಟಕ್ಕೆ ಸಿಕ್ಕ ಜಯ. ಇದು ಇಬ್ಬರು ಹೆಣ್ಣು ಮಕ್ಕಳಿಗೆ ಸಿಕ್ಕ ಸಾಂತ್ವಾನ ಅಲ್ಲ, ಇನ್ನಷ್ಟು ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಬೇಕಿದೆ ಎಂದು ಸ್ಟ್ಯಾನ್ಲಿ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…
ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…
ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…
ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…
ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ ಮಡಿಕೇರಿ: ಕುಶಾಲನಗರದ ಬಹು…