ಜಿಲ್ಲೆಗಳು

ಮುರುಘಾ ಶ್ರೀ ಬಂಧನ – ಇನ್ನಷ್ಟು ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಬೇಕಿದೆ : ಸ್ಟ್ಯಾನ್ಲಿ

ಮೈಸೂರು: ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಗ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಅವರು ಮಾತನಾಡಿದ್ದಾರೆ.

ಇದು ಎರಡು ಜನ ಮಕ್ಕಳದ್ದು ಸಮಸ್ಯೆ ಅಲ್ಲ 12 ವರ್ಷಗಳ ಹಿಂದೆಯೇ ದೊಡ್ಡ ಪತ್ರಕರ್ತರು ಈ ಶರಣರ ಬಗ್ಗೆ ಬರೆಯುತ್ತಾರೆ. ಮಠದಲ್ಲೇ ವಾತಾವರಣದಲ್ಲಿ ಪತ್ರಿಕೆ ನಡೆಸುವಂತಹ ಕರೆದ ಪತ್ರಕರ್ತರ ನಮಗೆ ತಿಳಿಸಿದ್ದಾರೆ. ರಾತ್ರಿಯಲ್ಲಿ ಬೇರೆ ಬೇರೆ ಚಟುವಟಿಕೆಗಳನ್ನು ನಡೆಸುತ್ತಿದ್ದನ್ನು ನೋಡಿದ್ದೇವೆ ಅಂತ ಬರೆದಿದ್ದಾರೆ. ಶರಣರೆ ಮಾನ ನಷ್ಟ ಮೊಕದ್ದಮೆ ಹೂಡುತ್ತಾರೆ.  ನ್ಯಾಯಾಧೀಶರು ಕರೆದರೂ ಶರಣರು ಹೋಗುವುದಿಲ್ಲ. ಹೈಕೋರ್ಟಿನಲ್ಲಿ ಕೇಸು ಖುಲಾಸೆ ಆಗುತ್ತದೆ. 12 ವರ್ಷದಿಂದ ಎಷ್ಟು ನಡೆದಿರಬಹುದು, ಅದಕ್ಕಿಂತಲೂ ಎಷ್ಟು ನಡೆದಿರಬಹುದು. ಕಣ್ಣೀರು ಹಾಕಿದವರಿಗೆ ನ್ಯಾಯ ಸಿಗಬೇಕು. ಸಮುದ್ರದ ಮಂಜುಗಡ್ಡೆ ತೇಲುವುದರ ತನಿಖೆ ಆಗಬೇಕು. ಇದು ಜನರ ಕ್ಷಿಪ್ರ ಹೋರಾಟಕ್ಕೆ ಸಿಕ್ಕ ಜಯ. ಇದು ಇಬ್ಬರು ಹೆಣ್ಣು ಮಕ್ಕಳಿಗೆ ಸಿಕ್ಕ ಸಾಂತ್ವಾನ ಅಲ್ಲ, ಇನ್ನಷ್ಟು ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಬೇಕಿದೆ ಎಂದು ಸ್ಟ್ಯಾನ್ಲಿ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

 

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago