ಮೈಸೂರು: ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಗ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಅವರು ಮಾತನಾಡಿದ್ದಾರೆ.
ಇದು ಎರಡು ಜನ ಮಕ್ಕಳದ್ದು ಸಮಸ್ಯೆ ಅಲ್ಲ 12 ವರ್ಷಗಳ ಹಿಂದೆಯೇ ದೊಡ್ಡ ಪತ್ರಕರ್ತರು ಈ ಶರಣರ ಬಗ್ಗೆ ಬರೆಯುತ್ತಾರೆ. ಮಠದಲ್ಲೇ ವಾತಾವರಣದಲ್ಲಿ ಪತ್ರಿಕೆ ನಡೆಸುವಂತಹ ಕರೆದ ಪತ್ರಕರ್ತರ ನಮಗೆ ತಿಳಿಸಿದ್ದಾರೆ. ರಾತ್ರಿಯಲ್ಲಿ ಬೇರೆ ಬೇರೆ ಚಟುವಟಿಕೆಗಳನ್ನು ನಡೆಸುತ್ತಿದ್ದನ್ನು ನೋಡಿದ್ದೇವೆ ಅಂತ ಬರೆದಿದ್ದಾರೆ. ಶರಣರೆ ಮಾನ ನಷ್ಟ ಮೊಕದ್ದಮೆ ಹೂಡುತ್ತಾರೆ. ನ್ಯಾಯಾಧೀಶರು ಕರೆದರೂ ಶರಣರು ಹೋಗುವುದಿಲ್ಲ. ಹೈಕೋರ್ಟಿನಲ್ಲಿ ಕೇಸು ಖುಲಾಸೆ ಆಗುತ್ತದೆ. 12 ವರ್ಷದಿಂದ ಎಷ್ಟು ನಡೆದಿರಬಹುದು, ಅದಕ್ಕಿಂತಲೂ ಎಷ್ಟು ನಡೆದಿರಬಹುದು. ಕಣ್ಣೀರು ಹಾಕಿದವರಿಗೆ ನ್ಯಾಯ ಸಿಗಬೇಕು. ಸಮುದ್ರದ ಮಂಜುಗಡ್ಡೆ ತೇಲುವುದರ ತನಿಖೆ ಆಗಬೇಕು. ಇದು ಜನರ ಕ್ಷಿಪ್ರ ಹೋರಾಟಕ್ಕೆ ಸಿಕ್ಕ ಜಯ. ಇದು ಇಬ್ಬರು ಹೆಣ್ಣು ಮಕ್ಕಳಿಗೆ ಸಿಕ್ಕ ಸಾಂತ್ವಾನ ಅಲ್ಲ, ಇನ್ನಷ್ಟು ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಬೇಕಿದೆ ಎಂದು ಸ್ಟ್ಯಾನ್ಲಿ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…