ಮೈಸೂರು: ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಗ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಅವರು ಮಾತನಾಡಿದ್ದಾರೆ.
ಇದು ಎರಡು ಜನ ಮಕ್ಕಳದ್ದು ಸಮಸ್ಯೆ ಅಲ್ಲ 12 ವರ್ಷಗಳ ಹಿಂದೆಯೇ ದೊಡ್ಡ ಪತ್ರಕರ್ತರು ಈ ಶರಣರ ಬಗ್ಗೆ ಬರೆಯುತ್ತಾರೆ. ಮಠದಲ್ಲೇ ವಾತಾವರಣದಲ್ಲಿ ಪತ್ರಿಕೆ ನಡೆಸುವಂತಹ ಕರೆದ ಪತ್ರಕರ್ತರ ನಮಗೆ ತಿಳಿಸಿದ್ದಾರೆ. ರಾತ್ರಿಯಲ್ಲಿ ಬೇರೆ ಬೇರೆ ಚಟುವಟಿಕೆಗಳನ್ನು ನಡೆಸುತ್ತಿದ್ದನ್ನು ನೋಡಿದ್ದೇವೆ ಅಂತ ಬರೆದಿದ್ದಾರೆ. ಶರಣರೆ ಮಾನ ನಷ್ಟ ಮೊಕದ್ದಮೆ ಹೂಡುತ್ತಾರೆ. ನ್ಯಾಯಾಧೀಶರು ಕರೆದರೂ ಶರಣರು ಹೋಗುವುದಿಲ್ಲ. ಹೈಕೋರ್ಟಿನಲ್ಲಿ ಕೇಸು ಖುಲಾಸೆ ಆಗುತ್ತದೆ. 12 ವರ್ಷದಿಂದ ಎಷ್ಟು ನಡೆದಿರಬಹುದು, ಅದಕ್ಕಿಂತಲೂ ಎಷ್ಟು ನಡೆದಿರಬಹುದು. ಕಣ್ಣೀರು ಹಾಕಿದವರಿಗೆ ನ್ಯಾಯ ಸಿಗಬೇಕು. ಸಮುದ್ರದ ಮಂಜುಗಡ್ಡೆ ತೇಲುವುದರ ತನಿಖೆ ಆಗಬೇಕು. ಇದು ಜನರ ಕ್ಷಿಪ್ರ ಹೋರಾಟಕ್ಕೆ ಸಿಕ್ಕ ಜಯ. ಇದು ಇಬ್ಬರು ಹೆಣ್ಣು ಮಕ್ಕಳಿಗೆ ಸಿಕ್ಕ ಸಾಂತ್ವಾನ ಅಲ್ಲ, ಇನ್ನಷ್ಟು ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಬೇಕಿದೆ ಎಂದು ಸ್ಟ್ಯಾನ್ಲಿ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…