ಚಾಮರಾಜನಗರ: ಸೋಜಿಗದ ಸೂಜಿ ಮಲ್ಲಿಗೆ, ಮಾದೇವಾ ನಿಮ್ಮ ಮಂಡೆ ಮ್ಯಾಗೆ ದುಂಡು ಮಲ್ಲಿಗೆ ಎಂದು ಮಾದಪ್ಪನ ಹಾಡನ್ನು ಹಾಡಿ ಮುಸ್ಲಿಂ ಯುವತಿ ಗಮನ ಸೆಳೆದ ಘಟನೆ ನಗರದಲ್ಲಿ ನಡೆಯಿತು.
ನಗರದ ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಉಮ್ಮೆ ಬಸೀರಾ ಹಾಡಿಗೆ, ವಿದ್ಯಾರ್ಥಿಗಳು ಚಪ್ಪಾಳೆ, ಸಿಳ್ಳೆಗಳ ಸುರಿಮಳೆ ಸುರಿಸಿದರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಾಗಾರದಲ್ಲಿ ಮುಸ್ಲಿಂ ಯುವತಿಯ ಮಾದಪ್ಪನ ಹಾಡು ಎಲ್ಲರ ಗಮನ ಸೆಳೆಯಿತು.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…