ಜಿಲ್ಲೆಗಳು

ಮೖೆಸೂರು : ಧ್ವಜ ಸಂಗ್ರಹಣಾ ಅಭಿಯಾನಕ್ಕೆ ಕಾರಾಗೃಹ ಮುಖ್ಯ ಅಧೀಕ್ಷಕಿ ದಿವ್ಯಶ್ರೀ ಚಾಲನೆ

ಮೈಸೂರು :ಕೇಂದ್ರ ಸರ್ಕಾರದ ಹರ್ ಘರ್  ತಿರಂಗ  ಅಭಿಯಾನದ ನಂತರ ವಜಾ ಸಂಗ್ರಹ ಅಭಿಯಾನಕ್ಕೆ ಕಾರಾಗೃಹದ ಮುಖ್ಯ ಅಧೀಕ್ಷಕಿ ದಿವ್ಯಶ್ರೀ ಇಂದಿಲ್ಲಿ  ಚಾಲನೆ ನೀಡಿದ್ದಾರೆ .

ನಗರದ ಇಂಡಿಯನ್ ಆಯಿಲ್ ಕಾರ್ಪೋರೆಷನ್ ಕಂಪನಿಯ ವಸಂತ್ ಸರ್ವಿಸ್ ಸ್ಟೇಷನ್ ,ಮಾರುತಿ ಸರ್ವಿಸ್ ಸ್ಟೇಷನ್ ಗಳಲ್ಲಿ ಆಯೋಜಿಸಿದ್ದ ಧ್ವಜ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು  ಹರ್ ಘರ್ ತಿರಂಗಾ ಅಭಿಯಾನದಲ್ಲಿ ಬಳಸಲಾದ ಧ್ವಜಗಳನ್ನು ಎಲ್ಲಾ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಸಂಗ್ರಹಿಸಲಾಗುತ್ತದೆ. ಭವಿಷ್ಯದ ಬಳಕೆಗಾಗಿ ಉತ್ತಮ ಧ್ವಜಗಳನ್ನು ಸಂರಕ್ಷಿಸಲಾಗುವುದು ಮತ್ತು ಹಾನಿಗೊಳಗಾದ ಧ್ವಜಗಳನ್ನು ಗೌರವದಿಂದ ವಿಲೇವಾರಿ ಮಾಡಲಾಗುತ್ತದೆ ಎಂದರು . ಇದೇ ಸಂದರ್ಭದಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೆಷನ್ ಕಂಪನಿಯ ಮೈಸೂರು ವಿಭಾಗದ ವ್ಯವಸ್ಥಾಪಕರಾದ ಸುನೀಲ್ ಕುಮಾರ್ ಮಿಶ್ರ ಮಾತನಾಡಿ,ತ್ರಿವರ್ಣ ಧ್ವಜ ಸಂರಕ್ಷಣೆ’ಗೌರವ ಸಮರ್ಪಣೆ  ಭಾರತೀಯರ ಕರ್ತವ್ಯವಾಗಿದೆ ಈ ದಿಸೆಯಲ್ಲಿ ಕಂಪನಿ ವತಿಯಿಂದ  ಭಾಗವಹಿಸುವಿಕೆಯನ್ನು ಉತ್ತೇಜಿಸಲು ಧ್ವಜಗಳನ್ನು ಹಸ್ತಾಂತರಿಸುವವರಿಗೆ  ಕಂಪನಿಯ XP95 ಬ್ರ್ಯಾಂಡಿಂಗ್ ಹೊಂದಿರುವ ಟಿ ಶರ್ಟ್‌ಗಳನ್ನು ನೀಡಲಾಗಿದೆ.ನಗರದ ಪ್ರತಿಯೊಬ್ಬ ಪ್ರಜೆಯೂ ಧ್ವಜಗಳನ್ನು ಈ ಸಂಗ್ರಹಣಾ ಕೇಂದ್ರಕ್ಕೆ ನೀಡುವಂತೆ ಅವರು ಕರೆ ನೀಡಿದರು .

ಅಭಿಯಾನದಲ್ಲಿ   ಅಧ್ಯಕ್ಷ ಫಾರ್ಮ್ ಅಧ್ಯಕ್ಷ  ಪ್ರಶಾಂತ್ ಸೇರಿದಂತೆ ಇಂಡಿಯನ್ ಆಯಿಲ್ ಕಾರ್ಪೋರೆಷನ್ ಕಂಪನಿಯ ಸಿಬ್ಬಂದಿಗಳು ಡೀಲರ್ ಗಳು ಸಾರ್ವಜನಿಕರು ಉಪಸ್ಥಿತರಿದ್ದರು.

 

andolanait

Recent Posts

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

59 mins ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

2 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

3 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

4 hours ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

5 hours ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

5 hours ago