Mysore
28
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ಮೈಸೂರು : ಆದಿಚುಂಚನಗಿರಿ ಶಾಖಾಮಠಕ್ಕೆ ಸಚಿವ ಡಾ. ಅಶ್ವತ್ಥನಾರಾಯಣ ಭೇಟಿ  

ಮೈಸೂರು : ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಸಮಾರಂಭದ ಹಿನ್ನೆಲೆ ಆದಿಚುಂಚನಗಿರಿ ಮೈಸೂರು ಶಾಖಾಮಠಕ್ಕೆ ಇಂದು ಸಚಿವ ಡಾ.  ಅಶ್ವತ್ಥನಾರಾಯಣ  ಅವರು ಭೇಟಿ ನೀಡಿ ಸೋಮೇಶ್ವರ ನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಬಳಿಕ ಸ್ವಾಮೀಜಿ ಸೇರಿದಂತೆ ಪ್ರಮುಖ ಮುಖಂಡರುಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!