ಮೈಸೂರು : ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಸಮಾರಂಭದ ಹಿನ್ನೆಲೆ ಆದಿಚುಂಚನಗಿರಿ ಮೈಸೂರು ಶಾಖಾಮಠಕ್ಕೆ ಇಂದು ಸಚಿವ ಡಾ. ಅಶ್ವತ್ಥನಾರಾಯಣ ಅವರು ಭೇಟಿ ನೀಡಿ ಸೋಮೇಶ್ವರ ನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಬಳಿಕ ಸ್ವಾಮೀಜಿ ಸೇರಿದಂತೆ ಪ್ರಮುಖ ಮುಖಂಡರುಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ…
ಚೆನ್ನೈ : ತಮಿಳ್ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಅಭಿನಯದ ಜನ ನಾಯಗನ್ ಚಿತ್ರಕ್ಕೆ ಸಂಬಂಧಿಸಿದ…
ಮೈಸೂರು : ಸ್ವಚ್ಛ ನಗರಿ ಮೈಸೂರಿನ ರಮಣೀಯ ಸ್ಥಳವಾದ ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗಾಗಿ, ಸ್ವಚ್ಛ ಸರ್ವೇಕ್ಷಣ ಅಭಿಯಾನದ ಭಾಗವಾಗಿ ಮೈಸೂರು…
ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ…
ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ…
ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…