ಮೈಸೂರು : ನಗರದ ವಿಮಾನ ನಿಲ್ದಾಣದಲ್ಲಿ ಇಂದು ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ಮೈಸೂರಿನ ಪ್ರಾದೇಶಿಕ ನೈಸರ್ಗಿಕ ಇತಿಹಾಸ ಸಂಗ್ರಹಾಲಯದ ಅಧಿಕಾರಿಗಳು ಜಂಟಿಯಾಗಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನಡೆಸುವ ಮೂಲಕ ಸ್ವಚ್ಛತಾ ಪ್ರತಿಜ್ಞೆಯನ್ನು ಸ್ವೀಕರಿಸಿದರು.
ಮಹಾತ್ಮ ಗಾಂಧೀಜಿ ಅವರನ್ನು ಸ್ಮರಿಸುತ್ತ ಸ್ವಚ್ಛತಾ ಕಾರ್ಯವನ್ನು ಆರಂಭಿಸಿದ ಅಧಿಕಾರಿಗಳು ಎಲ್ಲಾ ಸಮಯದಲ್ಲೂ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು ಈ ಮೂಲಕ ಸಂಪೂರ್ಣ ಸ್ವಚ್ಛತೆಯ ಗುರಿಯನ್ನು ಸಾಧಿಸಬೇಕು ಎಂದು ಪ್ರತಿಜ್ಞೆ ಮಾಡಿದರು.
ಮೈಸೂರಿನ ವನ್ಯ ಜೀವಿ ವಸ್ತು ಸಂಗ್ರಹಾಲಯದ ಬಗ್ಗೆ ಪ್ರಮುಖ ಮಾಹಿತಿಯನ್ನು ಪ್ರದರ್ಶಿಸುವಂತಹ ವಸ್ತು ಪ್ರದರ್ಶನ ವನ್ನು ಮೊದಲ ಬಾರಿಗೆ ನಿಲ್ದಾಣದಲ್ಲಿ ಉದ್ಘಾಟಿಸಲಾಯಿತು.
ಮೈಸೂರು ಮತ್ತು ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಇವುಗಳು ಜಂಟಿಯಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದು ಪ್ರದರ್ಶನದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…