ಮೈಸೂರು : ನಗರದ ವಿಮಾನ ನಿಲ್ದಾಣದಲ್ಲಿ ಇಂದು ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ಮೈಸೂರಿನ ಪ್ರಾದೇಶಿಕ ನೈಸರ್ಗಿಕ ಇತಿಹಾಸ ಸಂಗ್ರಹಾಲಯದ ಅಧಿಕಾರಿಗಳು ಜಂಟಿಯಾಗಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನಡೆಸುವ ಮೂಲಕ ಸ್ವಚ್ಛತಾ ಪ್ರತಿಜ್ಞೆಯನ್ನು ಸ್ವೀಕರಿಸಿದರು.
ಮಹಾತ್ಮ ಗಾಂಧೀಜಿ ಅವರನ್ನು ಸ್ಮರಿಸುತ್ತ ಸ್ವಚ್ಛತಾ ಕಾರ್ಯವನ್ನು ಆರಂಭಿಸಿದ ಅಧಿಕಾರಿಗಳು ಎಲ್ಲಾ ಸಮಯದಲ್ಲೂ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು ಈ ಮೂಲಕ ಸಂಪೂರ್ಣ ಸ್ವಚ್ಛತೆಯ ಗುರಿಯನ್ನು ಸಾಧಿಸಬೇಕು ಎಂದು ಪ್ರತಿಜ್ಞೆ ಮಾಡಿದರು.
ಮೈಸೂರಿನ ವನ್ಯ ಜೀವಿ ವಸ್ತು ಸಂಗ್ರಹಾಲಯದ ಬಗ್ಗೆ ಪ್ರಮುಖ ಮಾಹಿತಿಯನ್ನು ಪ್ರದರ್ಶಿಸುವಂತಹ ವಸ್ತು ಪ್ರದರ್ಶನ ವನ್ನು ಮೊದಲ ಬಾರಿಗೆ ನಿಲ್ದಾಣದಲ್ಲಿ ಉದ್ಘಾಟಿಸಲಾಯಿತು.
ಮೈಸೂರು ಮತ್ತು ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಇವುಗಳು ಜಂಟಿಯಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದು ಪ್ರದರ್ಶನದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…