ಜಿಲ್ಲೆಗಳು

ವಿಮಾನ ಪಯಣಿಗರ ರಕ್ಷಣೆ : ಅಣಕು ಪ್ರದರ್ಶನ

ಮೈಸೂರು: ವಿಮಾನಗಳು ವೈಮಾನಿಕ ಹಾರಾಟ ನಡೆಸುವಾಗ ತುರ್ತು ಭೂ ಸ್ಪರ್ಶಗೊಂಡು, ಆಗಬಹುದಾದ ಸಂಭವನೀಯ ಅವಘಡಗಳ ಬಗೆಗೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ರಕ್ಷಣೆಯ ಬಗ್ಗೆ ಅಣುಕು ಪ್ರದರ್ಶನ ನಡೆಸಲಾಯಿತು

ಅವಘಡಗಳು ನಡೆದಾಗ ರಕ್ಷಣಾ ಪಡೆಯ ಎಲ್ಲ ಸಿಬ್ಬಂದಿಗಳು ಒಗ್ಗೂಡಿ ಕಾರ್ಯ ನಿರ್ವಹಿಸಿ, ಪ್ರಯಾಣಿಕರ ಜೀವ ರಕ್ಷಣೆಗೆ ಮುಂದಾಗುವ ಸಿಬ್ಬಂದಿಗಳ ಕಾರ್ಯ ಕ್ಷಮತೆಗಾಗಿ, ನಡೆಸುವ ಅಣುಕು ಪ್ರದರ್ಶನವನ್ನು ಮಂಗಳವಾರ ವಿಮಾನ ನಿಲ್ದಾಣದ ಆವರಣದಲ್ಲಿ ವಿಮಾನ ನಿಲ್ದಾಣ ರಕ್ಷಣಾ ಪಡೆ, ಅಗ್ನಿಶಾಮಕ ತಂಡ, ಪೊಲೀಸ್ ರಕ್ಷಣಾ ತಂಡ, ವೈದ್ಯಕೀಯ ತಂಡ ಸೇರಿದಂತೆ ವಿವಿಧ ರಕ್ಷಣಾ ತಂಡಗಳು ಪ್ರದರ್ಶನದಲ್ಲಿ ಪಾಲ್ಗೊಂಡು, ಹಲವಾರು ಜೀವಗಳನ್ನು ರಕ್ಷಿಸುವ ಯಶಸ್ವಿ ಪ್ರದರ್ಶನ ನಡೆಸಲಾಯಿತು.

andolanait

Recent Posts

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…

17 mins ago

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

2 hours ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

2 hours ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

3 hours ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

3 hours ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

3 hours ago