ಮೈಸೂರು: ಮೈಸೂರಿನ ಅಜ್ಜನ ಮನೆ ಕಲಾ ಪ್ರಪಂಚದಿಂದ ಸೂರ್ಯೋದಯದಿಂದ ಚಂದ್ರೋದಯದವರೆಗೆ ಕಾರ್ತಿಕ ಸಂಭ್ರಮ ಕಾರ್ಯಕ್ರಮ. ಡಿ.6ರಂದು ರಾಮಕೃಷ್ಣ ನಗತದ ರಮಾಗೋವಿಂದ ರಂಗಮಂದಿರದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದು ಇಂದಿನ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು.
ಅಂದು ಮಂಗಳವಾದ್ಯ, ಚಂಡೆವಾದನ, ಭರತನಾಟ್ಯ,ಜಾನಪದ ಹಾಡುಗಳು, ನಾಟಜ, ವಾದ್ಯವೃಂದ, ಹಿಂದೂಸ್ತಾನಿ ಸಂಗೀತ, ಜಾನಪದ ನೃತ್ಯ, ತಾಳವಾದ್ಯ. ರಂಗರಾವ್ ಸ್ಮಾರಕ ವಿಶೇಷ ಚೇತನ ಮಕ್ಕಳಿಂದ ಹಾಡು ಮತ್ತು ನೃತ್ಯ, ಮೈತ್ರಿ ಬುದ್ದಿಮಾಂದ್ಯ ಮಕ್ಕಳ ಶಾಲೆಯ ವಿದ್ಯಾರ್ಥಿ ಗಳಿಂದ ಹಾಡುಗಾರಿಕೆ, ಇನ್ಸ್ಟಿಟ್ಯೂಟ್ ಆಫ್ ಮದರ್ ಅಂಡ್ ಡೆಫ್ ಚೈಲ್ಡ್ ಶಾಲಾ ಮಕ್ಕಳಿಂದ ನಾಟಕ ಪ್ರದರ್ಶನ ನಡೆಯಲಿದೆ ಎಂದು ಅಜ್ಜನ ಮನೆ ಮ್ಯಾನೇಜಿಂಗ್ ಟ್ರಸ್ಟಿ ಕೃಷ್ಣ, ಸುಮ ಕೃಷ್ಣಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…