ಮೈಸೂರು: ಮೈಸೂರಿನಲ್ಲಿ ಇಎಸ್ಡಿಎಂ ವಲಯದ 230 ಕಂಪನಿಗಳು ಈಗಾಗಲೇ ಸ್ಥಾಪನೆಯಾಗಿದ್ದು, ವರ್ಷಕ್ಕೆ 10,000 ಕೋಟಿ ರೂಪಾಯಿ ವಹಿವಾಟು ನಡೆಸುತ್ತಿವೆ ಎಂದು ಸಚಿವ ಡಾ ಸಿ ಎನ್ ಅಶ್ವತ್ಥನಾರಾಯಣ ಹೇಳಿದರು.
ಐಟಿ ಬಿಟಿ ಸಚಿವ ಅಶ್ವತ್ಥ್ ನಾರಾಯಣ್ ಅವರು ಮಾತನಾಡಿದರುನವೋದ್ಯಮ ಸ್ಥಾಪನೆ: ಮೈಸೂರಿನಲ್ಲಿ ಮುಂದಿನ ಒಂದು ವರ್ಷದಲ್ಲಿ ವಿದ್ಯಾರ್ಥಿಗಳೇ ನೇತೃತ್ವ ವಹಿಸಲಿರುವ 500 ನವೋದ್ಯಮಗಳನ್ನು ಸ್ಥಾಪಿಸಲಾಗುವುದು.
ಇದಲ್ಲದೆ ಸ್ಟಾರ್ಟ್ ಅಪ್ ಹಬ್ ಮುಖಾಂತರ ಈ ಕಂಪನಿಗಳನ್ನು ಬೆಸೆಯಲಾಗುವುದು. ಸೆಮಿಕಂಡಕ್ಟರ್ ಫ್ಯಾಬ್ ವಲಯಕ್ಕೆ ಇಲ್ಲಿ ಈಗಾಗಲೇ 200 ಎಕರೆ ಭೂಮಿ ನೀಡಲಾಗಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ 250 ಎಕರೆ ಭೂಮಿ ಮೀಸಲಿಡಲಾಗಿದೆ ಎಂದು ತಿಳಿಸಿದರು
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…