ಮೈಸೂರು: ನಗರದಲ್ಲಿ ನವಜಾತ ಶಿಶು ಶವ ಪತ್ತೆಯಾಗಿದ್ದು, ನರಸಿಂಹರಾಜ ಪೊಲೀಸರು ಕೆ.ಆರ್. ಆಸ್ಪತ್ರೆಯಲ್ಲಿ ಇರಿಸಿದ್ದಾರೆ.
ನಗರದ ಆರ್.ಎಸ್. ನಾಯ್ಡುನಗರದ ಚಾಮುಂಡೇಶ್ವರಿ ದೇವಾಲಯ ಬಳಿ ಮೋರಿಯೊಂದರ ಹತ್ತಿರ ಮಂಗಳವಾರ ಮಧ್ಯಾಹ್ನ 3ಗಂಟೆ ಸಮಯದಲ್ಲಿ ಜನಿಸಿ ಎರಡು ದಿನವಾಗಿದೆ ಎನ್ನಲಾದ ನವಜಾತ ಗಂಡು ಶಿಶು ಶವ ಪತ್ತೆಯಾಗಿದೆ. ಈ ಸಂಬಂಧ ನರಸಿಂಹರಾಜ ಠಾಣೆಯಲ್ಲಿ ಸೆಕ್ಷನ್ 318 ಅಡಿ ಪ್ರಕರಣ ದಾಖಲಾಗಿದೆ. ಯಾರು ತಂದು ಹಾಕಿದ್ದಾರೆ ಎಂಬುದು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…