ಮೈಸೂರು: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ದೇಶದ 150ಕ್ಕೂ ಹೆಚ್ಚು ಸಂಘಟನೆಗಳ ಜತೆಗೂಡಿ ಹಮ್ಮಿಕೊಳ್ಳಲಿರುವ ಭಾರತ್ ಜೋಡೋ ಅಭಿಯಾನದ ರೂಪುರೇಷೆ ತಯಾರಾಗಿದ್ದು, ಸೆ.7ರಿಂದ ಆರಂಭವಾಗುವ ಯಾತ್ರೆಯು ಮೈಸೂರು ಮೂಲಕವೂ ಹಾದು ಹೋಗಲಿದೆ.
ಸೆ.೭ರಿಂದ ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ 150 ದಿನಗಳ, ಸರಿಸುಮಾರು 3500 ಕಿಲೋಮೀಟರ್, 12 ರಾಜ್ಯಗಳ ಮೂಲಕ ಯಾತ್ರೆ ಹಾದು ಹೋಗಲಿದೆ. ಯಾತ್ರೆಯಲ್ಲಿ ಸಾಮಾಜಿಕ ಹೋರಾಟಗಾರರಾದ ಯೋಗೇಂದ್ರ ಯಾದವ್, ಅರುಣಾ ರಾಯ ಸಹಿತ ಅನೇಕ ಸಾಮಾಜಿಕ ಹೋರಾಟಗಾರರು, ಸಂಘಟನೆಗಳು ಪಾಲ್ಗೊಳ್ಳಲಿವೆ. ಈ ಯಾತ್ರೆಯು 12 ರಾಜ್ಯಗಳು, ಎರಡು ಯೂನಿಯನ್ ಟೆರಟರಿ ಮೂಲಕ ಹಾದು ಹೋಗಲಿದೆ.
ಅದರಲ್ಲಿ ಪ್ರಮುಖವಾಗಿ ಕನ್ಯಾಕುಮಾರಿ, ತಿರುವನಂತಪುರಂ, ಕೊಚ್ಚಿನ್, ನೀಲಂಬೂರು, ಮೈಸೂರು, ಬಳ್ಳಾರಿ, ರಾಯಚೂರು, ವಿಕರಾಬಾದ್, ನಂದೇಡ್, ಜಲ್ಗನ್ ಜಾಮೋದ್, ಇಂದೋರ್, ಕೋಟಾ, ಡುಸಾ, ಅಲ್ವಾರ್, ಭುಲಂದೇಶ್ವರ್, ದಿಲ್ಲಿ, ಅಂಬಲ, ಪಠಾಣ್ಕೋಟ್, ಜಮ್ಮು, ಶ್ರೀನಗರದಲ್ಲಿ ಮುಕ್ತಾಯವಾಗಲಿದೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…