ಮೈಸೂರು: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ದೇಶದ 150ಕ್ಕೂ ಹೆಚ್ಚು ಸಂಘಟನೆಗಳ ಜತೆಗೂಡಿ ಹಮ್ಮಿಕೊಳ್ಳಲಿರುವ ಭಾರತ್ ಜೋಡೋ ಅಭಿಯಾನದ ರೂಪುರೇಷೆ ತಯಾರಾಗಿದ್ದು, ಸೆ.7ರಿಂದ ಆರಂಭವಾಗುವ ಯಾತ್ರೆಯು ಮೈಸೂರು ಮೂಲಕವೂ ಹಾದು ಹೋಗಲಿದೆ.
ಸೆ.೭ರಿಂದ ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ 150 ದಿನಗಳ, ಸರಿಸುಮಾರು 3500 ಕಿಲೋಮೀಟರ್, 12 ರಾಜ್ಯಗಳ ಮೂಲಕ ಯಾತ್ರೆ ಹಾದು ಹೋಗಲಿದೆ. ಯಾತ್ರೆಯಲ್ಲಿ ಸಾಮಾಜಿಕ ಹೋರಾಟಗಾರರಾದ ಯೋಗೇಂದ್ರ ಯಾದವ್, ಅರುಣಾ ರಾಯ ಸಹಿತ ಅನೇಕ ಸಾಮಾಜಿಕ ಹೋರಾಟಗಾರರು, ಸಂಘಟನೆಗಳು ಪಾಲ್ಗೊಳ್ಳಲಿವೆ. ಈ ಯಾತ್ರೆಯು 12 ರಾಜ್ಯಗಳು, ಎರಡು ಯೂನಿಯನ್ ಟೆರಟರಿ ಮೂಲಕ ಹಾದು ಹೋಗಲಿದೆ.
ಅದರಲ್ಲಿ ಪ್ರಮುಖವಾಗಿ ಕನ್ಯಾಕುಮಾರಿ, ತಿರುವನಂತಪುರಂ, ಕೊಚ್ಚಿನ್, ನೀಲಂಬೂರು, ಮೈಸೂರು, ಬಳ್ಳಾರಿ, ರಾಯಚೂರು, ವಿಕರಾಬಾದ್, ನಂದೇಡ್, ಜಲ್ಗನ್ ಜಾಮೋದ್, ಇಂದೋರ್, ಕೋಟಾ, ಡುಸಾ, ಅಲ್ವಾರ್, ಭುಲಂದೇಶ್ವರ್, ದಿಲ್ಲಿ, ಅಂಬಲ, ಪಠಾಣ್ಕೋಟ್, ಜಮ್ಮು, ಶ್ರೀನಗರದಲ್ಲಿ ಮುಕ್ತಾಯವಾಗಲಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…