ಮೈಸೂರು: ‘ಬಿಜೆಪಿಗರೇ, ನಾನು ರೌಡಿಶೀಟರ್, ನನಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡುವಿರಾ?’ ಎಂದು ಬರೆದಿದ್ದ ಬ್ಯಾನರ್ ಹಿಡಿದು, ಮಂಜು ಅಲಿಯಾಸ್ ಪಾನಿಪುರಿ ಮಂಜ ಎನ್ನುವವರು ನ್ಯಾಯಾಲಯದ ಮುಂಭಾಗದ ಗಾಂಧಿ ಪುತ್ಥಳಿ ಎದುರು ಶನಿವಾರ ಸಾರ್ವಜನಿಕರ ಗಮನಸೆಳೆದರು.
ಬಾಲಗಂಗಾಧರನಾಥ ಸ್ವಾಮೀಜಿ, ಸಿದ್ಧಗಂಗಾ ಸ್ವಾಮೀಜಿ, ಕನಕದಾಸ, ವಾಲ್ಮೀಕಿ, ಅಂಬೇಡ್ಕರ್ ಚಿತ್ರ ಹಾಕಿದ್ದ ಬ್ಯಾನರ್ ಹಿಡಿದಿದ್ದರು. ಗಣೇಶ ನಗರದ ನಿವಾಸಿಯಾದ ಅವರು, 2013ರಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದರು ಎಂದು ತಿಳಿದುಬಂದಿದೆ.
ಅವರನ್ನು ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ಸಂಬಂಧ ಉದಯಗಿರಿ ಠಾಣೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…