ಜಿಲ್ಲೆಗಳು

ಮೈಸೂರು ದಸರಾ : ಅ.26 ರಿಂದ ಬಸ್‌ ಸಂಚಾರದಲ್ಲಿ ಮಾರ್ಗ ಬದಲಾವಣೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ನಗರದಲ್ಲಿ ವಾಹನಗಳ ಸಂಚಾರವು ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಮತ್ತು ನಗರ ಸಾರಿಗೆ ಬಸ್‌ ಗಳಿಗೆ ಅನ್ವಯವಾಗುವಂತೆ ಸಂಚಾರ ಮಾರ್ಗ ಬದಲಾವಣೆ ಮತ್ತು ನಿಲುಗಡೆ ವ್ಯವಸ್ಥೆಯಲ್ಲಿ ಮಾಡಲಾಗಿರುವ ಬದಲಾವಣೆ ಕುರಿತು ಆದೇಶವನ್ನು ಹೊರಡಿಸಲಾಗಿದೆ.

ಅದರಂತೆ ದಿನಾಂಕ 26-09-2022 ರಿಂದ 03-10-2022 ರವರೆಗೆ  ಪ್ರತಿದಿನ ಸಂಜೆ 4 ರಿಂದ ರಾತ್ರಿ 11 ಗಂಟೆಗಳ ವರೆಗೆ ನಗರದ ಹೊರ ಭಾಗಗಳಿಂದ ಬರುವ ಮತ್ತು ನಗರದಿಂದ ಹೊರ ಹೋಗುವ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಸಾರಿಗೆ ಬಸ್‌ ಸಂಚಾರ ಮಾರ್ಗವು ಈ ಕೆಳಕಂಡಂತಿದೆ.

ಮೈಸೂರು -ಬೆಂಗಳೂರು ರಸ್ತೆ ಮೂಲಕ ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಬಸ್‌ಗಳ ಮಾರ್ಗ :


ಮಡಿಕೇರಿ, ಹಾಸನ ಕಡೆಯಿಂದ ಹುಣಸೂರು ರಸ್ತೆ ಮೂಲಕ ಮೈಸೂರು ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಬಸ್‌ ಗಳ ಮಾರ್ಗ :

andolanait

Recent Posts

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

43 mins ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

1 hour ago

ಕುಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…

1 hour ago

ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ : ಡೈರಿಯಲ್ಲಿ ಪ್ರಭಾವಿ ಶಾಸಕರು, ಚಿತ್ರರಂಗದವರ ಹೆಸರು

ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…

2 hours ago

ಮೈಸೂರಲ್ಲಿ ಡ್ರಗ್ಸ್‌ ಪತ್ತೆ | ಸರ್ಕಾರ, ಪೊಲೀಸ್‌ ಮತ್ತೇ ವಿಫಲ ; ಯದುವೀರ್‌ ಅಸಮಾಧಾನ

ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…

2 hours ago

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪ್ರಮಾಣ ವಚನ

ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…

3 hours ago