ಜಿಲ್ಲೆಗಳು

ಮೈಸೂರು ದಸರಾ : ಅ.26 ರಿಂದ ಬಸ್‌ ಸಂಚಾರದಲ್ಲಿ ಮಾರ್ಗ ಬದಲಾವಣೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ನಗರದಲ್ಲಿ ವಾಹನಗಳ ಸಂಚಾರವು ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಮತ್ತು ನಗರ ಸಾರಿಗೆ ಬಸ್‌ ಗಳಿಗೆ ಅನ್ವಯವಾಗುವಂತೆ ಸಂಚಾರ ಮಾರ್ಗ ಬದಲಾವಣೆ ಮತ್ತು ನಿಲುಗಡೆ ವ್ಯವಸ್ಥೆಯಲ್ಲಿ ಮಾಡಲಾಗಿರುವ ಬದಲಾವಣೆ ಕುರಿತು ಆದೇಶವನ್ನು ಹೊರಡಿಸಲಾಗಿದೆ.

ಅದರಂತೆ ದಿನಾಂಕ 26-09-2022 ರಿಂದ 03-10-2022 ರವರೆಗೆ  ಪ್ರತಿದಿನ ಸಂಜೆ 4 ರಿಂದ ರಾತ್ರಿ 11 ಗಂಟೆಗಳ ವರೆಗೆ ನಗರದ ಹೊರ ಭಾಗಗಳಿಂದ ಬರುವ ಮತ್ತು ನಗರದಿಂದ ಹೊರ ಹೋಗುವ ಕೆಎಸ್‌ಆರ್‌ಟಿಸಿ ಗ್ರಾಮಾಂತರ ಸಾರಿಗೆ ಬಸ್‌ ಸಂಚಾರ ಮಾರ್ಗವು ಈ ಕೆಳಕಂಡಂತಿದೆ.

ಮೈಸೂರು -ಬೆಂಗಳೂರು ರಸ್ತೆ ಮೂಲಕ ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಬಸ್‌ಗಳ ಮಾರ್ಗ :


ಮಡಿಕೇರಿ, ಹಾಸನ ಕಡೆಯಿಂದ ಹುಣಸೂರು ರಸ್ತೆ ಮೂಲಕ ಮೈಸೂರು ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಬಸ್‌ ಗಳ ಮಾರ್ಗ :

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago