ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಅಂಗವಾಗಿ ನಗರದಲ್ಲಿ ವಾಹನಗಳ ಸಂಚಾರವು ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ಕೆಎಸ್ಆರ್ಟಿಸಿ ಗ್ರಾಮಾಂತರ ಮತ್ತು ನಗರ ಸಾರಿಗೆ ಬಸ್ ಗಳಿಗೆ ಅನ್ವಯವಾಗುವಂತೆ ಸಂಚಾರ ಮಾರ್ಗ ಬದಲಾವಣೆ ಮತ್ತು ನಿಲುಗಡೆ ವ್ಯವಸ್ಥೆಯಲ್ಲಿ ಮಾಡಲಾಗಿರುವ ಬದಲಾವಣೆ ಕುರಿತು ಆದೇಶವನ್ನು ಹೊರಡಿಸಲಾಗಿದೆ.
ಮೈಸೂರು -ಬೆಂಗಳೂರು ರಸ್ತೆ ಮೂಲಕ ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಬಸ್ಗಳ ಮಾರ್ಗ :
ಮಡಿಕೇರಿ, ಹಾಸನ ಕಡೆಯಿಂದ ಹುಣಸೂರು ರಸ್ತೆ ಮೂಲಕ ಮೈಸೂರು ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಬಸ್ ಗಳ ಮಾರ್ಗ :
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…