ಮೈಸೂರು: ನಾಡಹಬ್ಬ ದಸರಾ ಪ್ರಯುಕ್ತ ಅರಮನೆ ಆವರಣದಲ್ಲಿ ಸೆ. 26ರಿಂದ ಅ.3ರವರೆಗೆ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಸೆ.26: ನಾದಸ್ವರ- ಯದುನಾಥ್ ಮತ್ತು ಗುರುರಾಜ್ ತಂಡ, ವೀರಭದ್ರ ಕುಣಿತ-ಕಿರಾಳು ಮಹೇಶ್, ನೃತ್ಯರೂಪಕ-ಅಮೃತ ಭಾರತಿಗೆ ಕನ್ನಡದಾರತಿ-ಸಪ್ತಸ್ವರ ಆರ್ಟ್ಸ್ ಅಂಡ್ ಕ್ರಿಯೇಷನ್, ಸುಗಮಸಂಗೀತ-ಎಚ್.ಆರ್.ಲೀಲಾವತಿ, ಮೈಸೂರು.
ಸೆ.27: ಕಂಸಾಳೆ-ಕಂಸಾಳೆ ಮಹೇಶ ಮತ್ತು ತಂಡ, ಭಕ್ತಿಸಂಗೀತ- ಇಂದೂನಾಗರಾಜ್ ಮತ್ತು ಲಕ್ಷ್ಮೀನಾಗರಾಜ್ ತಂಡ, ನೃತ್ಯರೂಪಕ- ಲಲಿತಾರ್ಣವಲಯಾಭಿನಯ ಕಲ್ಚರಲ್ ಫೌಂಡೇಷನ್, ಕರ್ನಾಟಕಶಾಸ್ತ್ರೀಯ ಸಂಗೀತ-ಚೆನ್ನೈನ ವಿದ್ವಾನ್ ಸಂದೀಪ್ ನಾರಾಯಣ್.
ಸೆ.28: ಹಾರ್ಮೋನಿಯಂ- ಕರ್ನಾಟಕ ಕಲಾಶ್ರೀ ವಿದ್ವಾನ ಸಿ.ರಾಮದಾಸ್, ದಾಸರಪದ- ಪಂಡಿತ ಗಣಪತಿ ಭಟ್ ಹಾಸಣಗಿ, ಭರತನಾಟ್ಯ- ಕರ್ನಾಟಕ ಕಲಾಶ್ರೀ ಸತ್ಯನಾರಾಯಣರಾಜು ಮತ್ತು ತಂಡ, ತಬಲವಾದನ- ಮುಂಬೈನ ಉಸ್ತಾದ್ ಘಜಲ್ ಖುರೇಷಿ.
ಸೆ.29: ಪೊಲೀಸ್ ಬ್ಯಾಂಡ್- ಕರ್ನಾಟಕ ಮತ್ತು ಇಂಗ್ಲಿಷ್ ಬ್ಯಾಂಡ್, ವಚನಗಾಯನ- ಪಂಡಿತ್ ವೆಂಕಟೇಶ್ ಕುಮಾರ್, ಓಡಿಸ್ಸಿ ನೃತ್ಯ- ಮಧುಲಿತ ಮಹೋಪಾತ್ರ ಮತ್ತು ತಂಡ, ವಿಶ್ವಸಂಗೀತ (ಕರ್ನಾಟಕ ವಾದ್ಯಸಂಗೀತಗಳ ಸಮ್ಮಿಲನ)-ಪಂಡಿತ್ ಪ್ರವೀಣ್ ಡಿ.ರಾವ್ ತಂಡ.
ಸೆ.30: ಭಕ್ತಿಸಂಗೀತ- ಜ್ಞಾನಮೂರ್ತಿ ಮತ್ತು ತಂಡ, ವಾದ್ಯಗಳಲ್ಲಿ ಒಡೆಯರ್ ಕೃತಿಗಳು- ಡಾ.ಸುಕನ್ಯಾ ಪ್ರಭಾಕರ್ ಮತ್ತು ತಂಡ, ಕೂಚುಪುಡಿ ನೃತ್ಯ- ಕರ್ನಾಟಕ ಕಲಾಶ್ರೀ ಊಪಾ ರಾಜೇಶ ಮತ್ತು ತಂಡ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ- ಕಲ್ಕತ್ತಾದ ವಿದುಷಿ ಕೌಶಿಕಿ ಚಕ್ರವರ್ತಿ.
ಅ.1: ಜಾನಪದ ಗಾಯನ- ಪನ್ನಗ ವಿಜಯಕುಮಾರ ವೇದವ್ಯಾಸ ಸೇವಾ ಟ್ರಸ್ಟ್, ರಂಗಗೀತೆಗಳು- ಟಿ.ಎಸ್.ನಾಗಾಭರಣ ಬೆನಕ ತಂಡ, ಪೊಲೀಸ್ ಬ್ಯಾಂಡ್-ಮಾಸ್ ಬ್ಯಾಂಡ್, ಸಿತಾರ್ ಸಿಂಪೋನಿ- ಮನೋ ಮ್ಯೂಸಿಕ್ ಲೈನ್ಸ್.
ಅ.2: ಜನಪದ ಸಂಗೀತ- ಕಂಬದ ರಂಗಯ್ಯ ಮತ್ತು ತಂಡ, ನೃತ್ಯ ರೂಪಕ ನವಶಕ್ತಿ ವೈಭವ- ಕು.ರೂಪಿಕಾ ಮತ್ತು ವಂದನಾ ಕಾಸರವಳ್ಳಿ, ಸಂಗೀತ ವೈವಿಧ್ಯ(ಜಾನಪದ, ಸೂಫಿ ಮತ್ತು ಆಕ್ಯಾವೆಲ್ಲಾ)- ಮನೋಜ್ ವಶಿಷ್ಟ ಮತ್ತು ಆರುಂಧತಿ ವಶಿಷ್ಟ ತಂಡ.
ಅ.3 : ನೃತ್ಯ ಮತ್ತು ಸಂಗೀತ ಸಮ್ಮಿಲನ- ವಿಶೇಷ ಚೇತನ ಕಲಾವಿದರು, ಜನಪದ ಸಂಗೀತ -ಕಡಬಗೆರೆ ಮುನಿರಾಜು, ಪಾರಂಪರಿಕ ನೃತ್ಯ ಸಮ್ಮಿಲನ- ಸ್ಥಳೀಯ ಕಲಾವಿದರು, ಗಜಲ್- ಭಜನ್ ಸಾಮ್ರಾಟ್ ಪದ್ಮಶ್ರೀ ಅನೂಪ್ ಬಲೋಟ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…