ಜಿಲ್ಲೆಗಳು

ಮೈಸೂರು : ಸೆ.30 ರಿಂದ ರೈತ ದಸರಾ, ಈ ಬಾರಿ ವಿಶೇಷ ಏನು ಗೊತ್ತಾ?

ಮೈಸೂರು: ರೈತ ದಸರೆಯು ಸೆ.30 ರಿಂದ ಅ.3 ರವರೆಗೆ ನಗರದ ಜೆ.ಕೆ.ಮೈದಾನದಲ್ಲಿ ನಡೆಯಲಿದ್ದು, ಗ್ರಾಮೀಣ ಕ್ರೀಡಾ ಸ್ಪರ್ಧೆಗಳು ಓವೆಲ್ ಮೈದಾನ ಹಾಗೂ ಸಿದ್ದಲಿಂಗಪುರದಲ್ಲಿ ನಡೆಯಲಿವೆ ಎಂದು ರೈತ ದಸರೆ ಉಪಸಮಿತಿಯ ಉಪ ವಿಶೇಷಾಧಿಕಾರಿಯೂ ಆದ ಜಿಪಂ ಉಪ ಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು ತಿಳಿಸಿದರು.

ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ರೈತ ದಸರಾ ಉಪಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನಗರದ ಕೋಟೆ ಆಂಜನೇಯ ಸ್ವಾಮಿ ದೇಗುಲದಲ್ಲಿ ಸೆ.೩೦ರಂದು ಬೆಳಿಗ್ಗೆ ೯.೩೦ಕ್ಕೆ ಎತ್ತಿನ ಬಂಡಿಯ ಮೆರವಣಿಗೆ ಮೂಲಕ ಕೃಷಿ ಸಚಿವ ಬಿ.ಸಿ.ಪಾಟೀಲ್ ರೈತ ದಸರಾಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಜೆ.ಕೆ.ಮೈದಾನದಲ್ಲಿನ ಕೃಷಿ ವಸ್ತು ಪ್ರದರ್ಶನವನ್ನು ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಲಿದ್ದು, ಪ್ರದರ್ಶನದಲ್ಲಿ ಕೃಷಿ, ರೇಷ್ಮೆ, ಮೀನುಗಾರಿಕೆ, ತೋಟಗಾರಿಕೆ, ಪಶುಪಾಲನಾ ಇಲಾಖೆಗಳ ೫೦ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago