ಕಾಡಾನೆ ಜತೆಗಿನ ಕಾದಾಟದಲ್ಲಿ ದಾರುಣ ಸಾವು ಕಂಡ ಸಾಕಾನೆ
ಮೈಸೂರು: ಎರಡು ತಿಂಗಳ ಹಿಂದಷ್ಟೇ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ದಸರಾ ಆನೆ ಗೋಪಾಲಸ್ವಾಮಿ ಕಾಡಾನೆಯೊಂದಿಗೆ ಕಾದಾಟಕ್ಕಿಳಿದು ದಾರುಣ ಮೃತ್ಯು ಕಂಡಿದೆ.
ಹುಣಸೂರು ತಾಲ್ಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲ ಸ್ವಾಮಿಯನ್ನು ಕಾಡಿಗೆ ಬಿಡಲಾಗಿತ್ತು. ತಾಲ್ಲೂಕಿನ ಹನಗೋಡು ಸಮೀಪದ ಕೊಳವಿಗೆ ಎಂಬಲ್ಲಿ ಇತ್ತೀಚೆಗಷ್ಟೇ ಸೆರೆ ಹಿಡಿಯಲಾಗಿದ್ದ ಅಯ್ಯಪ್ಪ ಎಂಬ ಆನೆಯ ಜತೆ ಮಂಗಳವಾರ ಕಾದಾಟಕ್ಕಿಳಿದು ಪ್ರಾಣ ಕಳೆದುಕೊಂಡಿದೆ.
41 ವರ್ಷಗಳ ಗೋಪಾಲ ಸ್ವಾಮಿ ಆನೆ 2012 ರಿಂದ ಮೈಸೂರು ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಆನೆಯನ್ನು 2009 ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಾರೆಕೊಪ್ಪಿ ಅರಣ್ಯದಲ್ಲಿ ಸೆರೆಹಿಡಿಯಲಾಗಿತ್ತು.
ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…
೨೦೨೫ರ ಅವಧಿಯಲ್ಲಿ ರಾಜಕೀಯವಾಗಿ ಗಂಭೀರ ವಿಪ್ಲವಗಳನ್ನು ಕಾಣದೆ ಹೋದರೂ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದಷ್ಟು ಬದಲಾವಣೆಗಳು ನಡೆದಿರುವುದು…
ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ…
ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಗರದಲ್ಲಿ ಸಾರಿಗೆ ಬಸ್ನಲ್ಲಿ ಪ್ರಯಾಣಿಸುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದೆ. ನಗರ ಸಾರಿಗೆಗೆ ಪ್ರಸಕ್ತ ವರ್ಷ ೯೬…