ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿಗೆ ಸಿದ್ಧತೆ ಪೂರ್ಣಗೊಳ್ಳುತ್ತಿರುವ ಬೆನ್ನಲ್ಲೇ ಜಂಬೂಸವಾರಿಯ ಮತ್ತೊಂದು ಆಕರ್ಷಣೆ ಸ್ಥಬ್ಧ ಚಿತ್ರಗಳ ಮೆರವಣಿಗೆಗೂ ಸಕಲ ಸಿದ್ಧತೆಗಳೂ ನಡೆಯುತ್ತಿವೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮ 75 ವರ್ಷಗಳಲ್ಲಿ ಮಾಡಿರುವ ಸಾಧನೆಯ ವಿಶೇಷತೆ ಪ್ರದರ್ಶನಗಳು, ಹುಲಿ ಅಭಯಾರಣ್ಯ ಪ್ರದೇಶ ,ಪ್ರಮುಖ ದೇವಾಲಯಗಳ ಪ್ರದರ್ಶನ ಇನ್ನು ಹಲವು ವಿಶೇಷ ಸ್ಥಬ್ದ ಚಿತ್ರಗಳು ಈ ಬಾರಿ ದಸರಾಗೆ ಇನ್ನಷ್ಟು ಹೆಚ್ಚು ಮೆರುಗು ತರಲಿವೆ.
ದೇಶ ವಿದೇಶಗಳಲ್ಲಿ ಗಮನ ಸೆಳೆದಿರುವ ಮೈಸೂರಿನ ವಿಶೇಷತೆಯನ್ನು ಈ ಬಾರಿ ಯ ಸ್ತಬ್ಧಚಿತ್ರಗಳು ಅನಾವರಣಗೊಳಿಸಲಿವೆ. ಅರಮನೆ, ಪಾರಂಪರಿಕ ಕಟ್ಟಡ, ದೇವಾಲಯಗಳು, ಮೈಸೂರು ರೇಷ್ಮೆ, ನಂಜನಗೂಡು ರಸಬಾಳೆ, ಮೈಸೂರು ಪೇಟ ಹೀಗೆ ಭೌಗೋಳಿಕ ಅನನ್ಯತೆ ಪಟ್ಟಿಯಲ್ಲಿರುವ ಮೈಸೂರಿನ ವಿಶೇಷತೆಗಳು ಸ್ತಬ್ಧಚಿತ್ರ ರೂಪದಲ್ಲಿ ಅನಾವರಣಗೊಂಡು ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲ್ಲಿವೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…